Check out the new design

আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী * - অনুবাদসমূহৰ সূচীপত্ৰ


অৰ্থানুবাদ ছুৰা: আল-ক্বাচাচ   আয়াত:

ಅಲ್ -ಕ್ವಸಸ್

طٰسٓمّٓ ۟
ತ್ವಾಸೀನ್ ಮೀಮ್
আৰবী তাফছীৰসমূহ:
تِلْكَ اٰیٰتُ الْكِتٰبِ الْمُبِیْنِ ۟
ಇವು ಸುವ್ಯಕ್ತ ಗ್ರಂಥದ ಸೂಕ್ತಿಗಳಾಗಿವೆ.
আৰবী তাফছীৰসমূহ:
نَتْلُوْا عَلَیْكَ مِنْ نَّبَاِ مُوْسٰی وَفِرْعَوْنَ بِالْحَقِّ لِقَوْمٍ یُّؤْمِنُوْنَ ۟
ನಾವು ನಿಮಗೆ ಮೂಸಾ ಮತ್ತು ಫಿರ್‌ಔನನ ಕೆಲವು ವೃತ್ತಾಂತವನ್ನು ವಿಶ್ವಾಸವಿರಿಸುವ ಜನರಿಗೆ ಯಥಾರ್ಥವಾಗಿ ಓದಿ ಕೇಳಿಸುತ್ತಿದ್ದೇವೆ.
আৰবী তাফছীৰসমূহ:
اِنَّ فِرْعَوْنَ عَلَا فِی الْاَرْضِ وَجَعَلَ اَهْلَهَا شِیَعًا یَّسْتَضْعِفُ طَآىِٕفَةً مِّنْهُمْ یُذَبِّحُ اَبْنَآءَهُمْ وَیَسْتَحْیٖ نِسَآءَهُمْ ؕ— اِنَّهٗ كَانَ مِنَ الْمُفْسِدِیْنَ ۟
ನಿಜವಾಗಿಯು ಫಿರ್‌ಔನನು ಭೂಮಿಯಲ್ಲಿ (ಈಜಿಪ್ಟ್) ದರ್ಪ ತೋರಿದನು ಮತ್ತು ಅಲ್ಲಿನ ನಿವಾಸಿಗಳನ್ನು ಗುಂಪುಗಳಾಗಿ ವಿಂಗಡಿಸಿದ್ದನು ಅವರ ಪೈಕಿ ಒಂದು ಕೂಟವನ್ನು (ಬನೀ ಇಸ್ರಾಯೀಲರನ್ನು) ದಮನಿಸಿಟ್ಟಿದ್ದನು ಮತ್ತು ಅವರ ಗಂಡು ಸಂತತಿಗಳನ್ನು ಕೊಂದು ಅವರ ಹೆಣ್ಣು ಸಂತತಿಗಳನ್ನು ಜೀವಂತವಾಗಿ ಬಿಡುತ್ತಿದ್ದನು. ನಿಸ್ಸಂಶಯವಾಗಿಯು ಅವನು ಕ್ಷೆÆÃಭೆ ಹರಡುವವರಲ್ಲಾಗಿದ್ದನು.
আৰবী তাফছীৰসমূহ:
وَنُرِیْدُ اَنْ نَّمُنَّ عَلَی الَّذِیْنَ اسْتُضْعِفُوْا فِی الْاَرْضِ وَنَجْعَلَهُمْ اَىِٕمَّةً وَّنَجْعَلَهُمُ الْوٰرِثِیْنَ ۟ۙ
ಭೂಮಿಯಲ್ಲಿ ತುಳಿಯಲ್ಪಟ್ಟವರ ಮೇಲೆ ಕೃಪೆ ತೋರಲೆಂದು, ಅವರನ್ನು ನಾಯಕರು ಮತ್ತು ಉತ್ತರಾಧಿಕಾರಿಗಳನ್ನಾಗಿ ಮಾಡಲೆಂದು ನಾವು ಇಚ್ಛಿಸಿದೆವು.
আৰবী তাফছীৰসমূহ:
وَنُمَكِّنَ لَهُمْ فِی الْاَرْضِ وَنُرِیَ فِرْعَوْنَ وَهَامٰنَ وَجُنُوْدَهُمَا مِنْهُمْ مَّا كَانُوْا یَحْذَرُوْنَ ۟
ಮತ್ತು ನಾವು ಭೂಮಿಯಲ್ಲಿ ತುಳಿಯಲ್ಪಟ್ಟವರಿಗೆ ಅಧಿಕಾರ ನೀಡಲೆಂದೂ, ಫಿರ್‌ಔನ್, ಹಾಮಾನ್ ಹಾಗೂ ಅವರ ಸೈನ್ಯಗಳು ಅವರಿಂದ ಯಾವ ವಿಚಾರದ ಕುರಿತು ಭಯಪಡುತ್ತಿದ್ದರೋ ಅದನ್ನು ತೋರಿಸಿಕೊಡಲೆಂದಾಗಿದೆ.
আৰবী তাফছীৰসমূহ:
وَاَوْحَیْنَاۤ اِلٰۤی اُمِّ مُوْسٰۤی اَنْ اَرْضِعِیْهِ ۚ— فَاِذَا خِفْتِ عَلَیْهِ فَاَلْقِیْهِ فِی الْیَمِّ وَلَا تَخَافِیْ وَلَا تَحْزَنِیْ ۚ— اِنَّا رَآدُّوْهُ اِلَیْكِ وَجَاعِلُوْهُ مِنَ الْمُرْسَلِیْنَ ۟
ಮತ್ತು ನಾವು ಮೂಸಾರ ತಾಯಿಯೆಡೆಗೆ ಹೀಗೆ ಸಂದೇಶ ನೀಡಿದೆವು: “ನೀನು ಅವನಿಗೆ ಹಾಲುಣಿಸುತ್ತಿರು. ಇನ್ನು ಅವನ ಬಗ್ಗೆ ಭಯಪಟ್ಟರೆ ಅವನನ್ನು ಪೆಟ್ಟಿಗೆಯಲ್ಲಿರಿಸಿ ನೈಲ್ ನದಿಯಲ್ಲಿ ಹಾಕಿಬಿಡು ಭಯಪಡಲೂ ಬೇಡ, ವ್ಯಥೆ ಪಡಲೂ ಬೇಡ, ನಿಶ್ಚಯವಾಗಿಯು ನಾವು ಅವನನ್ನು ನಿನ್ನೆಡೆಗೇ ಮರಳಿಸುವವರಿದ್ದೇವೆ ಹಾಗೂ ನಾವು ಅವನನ್ನು ಸಂದೇಶವಾಹಕರಲ್ಲಿ ನಿಶ್ಚಯಿಸುವವರಿದ್ದೇವೆ”.
আৰবী তাফছীৰসমূহ:
فَالْتَقَطَهٗۤ اٰلُ فِرْعَوْنَ لِیَكُوْنَ لَهُمْ عَدُوًّا وَّحَزَنًا ؕ— اِنَّ فِرْعَوْنَ وَهَامٰنَ وَجُنُوْدَهُمَا كَانُوْا خٰطِـِٕیْنَ ۟
ಮತ್ತು ನಾವು ಮೂಸಾರ ತಾಯಿಯೆಡೆಗೆ ಹೀಗೆ ಸಂದೇಶ ನೀಡಿದೆವು: “ನೀನು ಅವನಿಗೆ ಹಾಲುಣಿಸುತ್ತಿರು. ಇನ್ನು ಅವನ ಬಗ್ಗೆ ಭಯಪಟ್ಟರೆ ಅವನನ್ನು ಪೆಟ್ಟಿಗೆಯಲ್ಲಿರಿಸಿ ನೈಲ್ ನದಿಯಲ್ಲಿ ಹಾಕಿಬಿಡು ಭಯಪಡಲೂ ಬೇಡ, ವ್ಯಥೆ ಪಡಲೂ ಬೇಡ, ನಿಶ್ಚಯವಾಗಿಯು ನಾವು ಅವನನ್ನು ನಿನ್ನೆಡೆಗೇ ಮರಳಿಸುವವರಿದ್ದೇವೆ ಹಾಗೂ ನಾವು ಅವನನ್ನು ಸಂದೇಶವಾಹಕರಲ್ಲಿ ನಿಶ್ಚಯಿಸುವವರಿದ್ದೇವೆ”.
আৰবী তাফছীৰসমূহ:
وَقَالَتِ امْرَاَتُ فِرْعَوْنَ قُرَّتُ عَیْنٍ لِّیْ وَلَكَ ؕ— لَا تَقْتُلُوْهُ ۖۗ— عَسٰۤی اَنْ یَّنْفَعَنَاۤ اَوْ نَتَّخِذَهٗ وَلَدًا وَّهُمْ لَا یَشْعُرُوْنَ ۟
ಮತ್ತು ನಾವು ಮೂಸಾರ ತಾಯಿಯೆಡೆಗೆ ಹೀಗೆ ಸಂದೇಶ ನೀಡಿದೆವು: “ನೀನು ಅವನಿಗೆ ಹಾಲುಣಿಸುತ್ತಿರು. ಇನ್ನು ಅವನ ಬಗ್ಗೆ ಭಯಪಟ್ಟರೆ ಅವನನ್ನು ಪೆಟ್ಟಿಗೆಯಲ್ಲಿರಿಸಿ ನೈಲ್ ನದಿಯಲ್ಲಿ ಹಾಕಿಬಿಡು ಭಯಪಡಲೂ ಬೇಡ, ವ್ಯಥೆ ಪಡಲೂ ಬೇಡ, ನಿಶ್ಚಯವಾಗಿಯು ನಾವು ಅವನನ್ನು ನಿನ್ನೆಡೆಗೇ ಮರಳಿಸುವವರಿದ್ದೇವೆ ಹಾಗೂ ನಾವು ಅವನನ್ನು ಸಂದೇಶವಾಹಕರಲ್ಲಿ ನಿಶ್ಚಯಿಸುವವರಿದ್ದೇವೆ”.
আৰবী তাফছীৰসমূহ:
وَاَصْبَحَ فُؤَادُ اُمِّ مُوْسٰی فٰرِغًا ؕ— اِنْ كَادَتْ لَتُبْدِیْ بِهٖ لَوْلَاۤ اَنْ رَّبَطْنَا عَلٰی قَلْبِهَا لِتَكُوْنَ مِنَ الْمُؤْمِنِیْنَ ۟
ಮೂಸಾರ ತಾಯಿಯ ಹೃದಯವು ವ್ಯಾಕುಲಗೊಂಡಿತು. ನಾವು ಅವಳ ಹೃದಯವನ್ನು ಸಂತೈಸದಿರುತ್ತಿದ್ದರೆ ಅವಳು ಈ ಗುಟ್ಟನ್ನು ರಟ್ಟು ಮಾಡಿಬಿಡುತ್ತಿದ್ದಳು. ಇದೇಕೆಂದರೆ ಆಕೆ ದೃಢ ನಂಬಿಕೆಯುಳ್ಳವರೊAದಿಗೆ ಸೇರಲೆಂದಾಗಿತ್ತು.
আৰবী তাফছীৰসমূহ:
وَقَالَتْ لِاُخْتِهٖ قُصِّیْهِ ؗ— فَبَصُرَتْ بِهٖ عَنْ جُنُبٍ وَّهُمْ لَا یَشْعُرُوْنَ ۟ۙ
ಮೂಸರ ತಾಯಿಯು ಅವನ ಸಹೋದರಿಗೆ ಹೇಳಿದಳು: ನೀನು ಅವನ ಹಿಂದೆಯೇ ಹೋಗು. ಹಾಗೆಯೇ ಅವಳು ಅವನನ್ನು ದೂರದಿಂದಲೇ ನೋಡುತಿದ್ದಳು ಆದರೆ ಫಿರ್‌ಔನಿಯರು ಇದನ್ನು ತಿಳಿಯಲಿಲ್ಲ.
আৰবী তাফছীৰসমূহ:
وَحَرَّمْنَا عَلَیْهِ الْمَرَاضِعَ مِنْ قَبْلُ فَقَالَتْ هَلْ اَدُلُّكُمْ عَلٰۤی اَهْلِ بَیْتٍ یَّكْفُلُوْنَهٗ لَكُمْ وَهُمْ لَهٗ نٰصِحُوْنَ ۟
ಮೊದಲೇ ನಾವು ಅವನ ಮೇಲೆ ದಾದಿಗಳ ಎದೆಹಾಲನ್ನು ನಿಷಿದ್ಧ ಮಾಡಿದ್ದೆವು. ಅವಳೆಂದಳು: ಈ ಮಗುವನ್ನು ನಿಮಗಾಗಿ ಪೋಷಿಸುವಂತಹ ಒಂದು ಮನೆತನವನ್ನು ನಾನು ನಿಮಗೆ ತಿಳಿಸಿಕೊಡಲೇ? ಅವರು ಇವನಿಗೆ ಹಿತೈಷಿಗಳಾಗಿರುವರು.
আৰবী তাফছীৰসমূহ:
فَرَدَدْنٰهُ اِلٰۤی اُمِّهٖ كَیْ تَقَرَّ عَیْنُهَا وَلَا تَحْزَنَ وَلِتَعْلَمَ اَنَّ وَعْدَ اللّٰهِ حَقٌّ وَّلٰكِنَّ اَكْثَرَهُمْ لَا یَعْلَمُوْنَ ۟۠
ಕೊನೆಗೆ ನಾವು ಅವನನ್ನು ಅವನ ತಾಯಿಯೆಡೆಗೇ ಮರಳಿಸಿದೆವು. ಇದು ಅವಳ ಕಣ್ಣು ತಂಪಾಗಿರಲೆAದೂ, ಅವಳು ವ್ಯಥೆಪಡದಿರಲೆಂದೂ ಮತ್ತು ಅಲ್ಲಾಹನ ವಾಗ್ದಾನವು ಸತ್ಯವಾಗಿದೆಯೆಂದು ಆಕೆ ತಿಳಿಯಲೆಂದೂ ಆಗಿತ್ತು. ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ.
আৰবী তাফছীৰসমূহ:
وَلَمَّا بَلَغَ اَشُدَّهٗ وَاسْتَوٰۤی اٰتَیْنٰهُ حُكْمًا وَّعِلْمًا ؕ— وَكَذٰلِكَ نَجْزِی الْمُحْسِنِیْنَ ۟
ಮೂಸ ತನ್ನ ಯೌವನಕ್ಕೆ ತಲುಪಿದಾಗ ಮತ್ತು ಸಂಪೂರ್ಣ ಶಕ್ತರಾದಾಗ ನಾವು ಅವರಿಗೆ ಯುಕ್ತಿ, ಜ್ಞಾನವನ್ನು ದಯಪಾಲಿಸಿದೆವು ಮತ್ತು ನಾವು ಸಜ್ಜನರಿಗೆ ಹೀಗೆ ಪ್ರತಿಫಲ ನೀಡುತ್ತೇವೆ.
আৰবী তাফছীৰসমূহ:
وَدَخَلَ الْمَدِیْنَةَ عَلٰی حِیْنِ غَفْلَةٍ مِّنْ اَهْلِهَا فَوَجَدَ فِیْهَا رَجُلَیْنِ یَقْتَتِلٰنِ ؗ— هٰذَا مِنْ شِیْعَتِهٖ وَهٰذَا مِنْ عَدُوِّهٖ ۚ— فَاسْتَغَاثَهُ الَّذِیْ مِنْ شِیْعَتِهٖ عَلَی الَّذِیْ مِنْ عَدُوِّهٖ ۙ— فَوَكَزَهٗ مُوْسٰی فَقَضٰی عَلَیْهِ ؗ— قَالَ هٰذَا مِنْ عَمَلِ الشَّیْطٰنِ ؕ— اِنَّهٗ عَدُوٌّ مُّضِلٌّ مُّبِیْنٌ ۟
ಒಮ್ಮೆ ಪಟ್ಟಣದ ನಿವಾಸಿಗಳು ಅಲಕ್ಷö್ಯತೆಯಲ್ಲಿದ್ದಂತಹ ಸಂದರ್ಭದಲ್ಲಿ ಮೂಸಾರವರು ಪೇಟೆಯಲ್ಲಿ ಪ್ರವೇಶಿದರು. ಆಗ ಅವರು ಅಲ್ಲಿ ಇಬ್ಬರು. ವ್ಯಕ್ತಿಗಳು ಪರಸ್ಪರ ಹೊಡೆದಾಡುತ್ತಿರುವುದಾಗಿ ಕಂಡರು. ಒಬ್ಬನು ಅವರ ಜನಾಂಗದವನಾಗಿದ್ದರೆ ಮತ್ತೊಬ್ಬನು ಅವರ ಶತ್ರು ಜನಾಂಗಕ್ಕೆ ಸೇರಿದವನಾಗಿದ್ದನು ಅವರ ಜನಾಂಗದಿAದ ಇರುವವನು ಅವನ ಶತ್ರುಗಳಿಂದ ಇರುವವನ ವಿರುದ್ಧ ಅವರಲ್ಲಿ ಸಹಾಯ ಬೇಡಿದನು. ಆಗ ಮೂಸಾ ಅವನಿಗೆ ಮುಷ್ಠಿಯಿಂದ ಗುದ್ದಿದರು. ಅದರಿಂದ ಅವನು ಪ್ರಾಣ ಬಿಟ್ಟನು. ಆಗ ಮೂಸ ಹೇಳಿದರು: ಇದಂತು ಶೈತಾನಿನ ಕೃತ್ಯವಾಗಿದೆ. ನಿಜವಾಗಿಯೂ ಶೈತಾನನು ಶತ್ರು ಹಾಗೂ ಪ್ರತ್ಯಕ್ಷವಾಗಿ ದಾರಿಗೆಡಿಸುವವನಾಗಿದ್ದಾನೆ.
আৰবী তাফছীৰসমূহ:
قَالَ رَبِّ اِنِّیْ ظَلَمْتُ نَفْسِیْ فَاغْفِرْ لِیْ فَغَفَرَ لَهٗ ؕ— اِنَّهٗ هُوَ الْغَفُوْرُ الرَّحِیْمُ ۟
ಅನಂತರ ಅವರು ಪ್ರಾರ್ಥಿಸ ತೊಡಗಿದರು: ಓ ನನ್ನ ಪ್ರಭುವೇ, ನಾನು ನನ್ನ ಮೇಲೆ ಅಕ್ರಮವೆಸಗಿದ್ದೇನೆ. ಆದ್ದರಿಂದ ನೀನು ನನ್ನನ್ನು ಕ್ಷಮಿಸು. ಆಗ ಅಲ್ಲಾಹನು ಅವರಿಗೆ ಕ್ಷಮಿಸಿದನು.ನಿಶ್ಚಯವಾಗಿಯು ಅವನು ಕ್ಷಮಾಶೀಲನು, ಕರುಣಾನಿಧಿಯು ಆಗಿದ್ದಾನೆ.
আৰবী তাফছীৰসমূহ:
قَالَ رَبِّ بِمَاۤ اَنْعَمْتَ عَلَیَّ فَلَنْ اَكُوْنَ ظَهِیْرًا لِّلْمُجْرِمِیْنَ ۟
ಅವರು ಹೇಳಿದರು: ನನ್ನ ಪ್ರಭುವೇ, ನೀನು ನನ್ನ ಮೇಲೆ ಅನುಗ್ರಹಿಸಿರುವೆ. ಆದ್ದರಿಂದ ಇನ್ನು ಮೇಲೆ ನಾನೆಂದಿಗೂ ಅಪರಾಧಿಗಳಿಗೆ ಸಹಾಯಕನಾಗಲಾರೆ.
আৰবী তাফছীৰসমূহ:
فَاَصْبَحَ فِی الْمَدِیْنَةِ خَآىِٕفًا یَّتَرَقَّبُ فَاِذَا الَّذِی اسْتَنْصَرَهٗ بِالْاَمْسِ یَسْتَصْرِخُهٗ ؕ— قَالَ لَهٗ مُوْسٰۤی اِنَّكَ لَغَوِیٌّ مُّبِیْنٌ ۟
ಅವರು ಮರುದಿನ ಬೆಳಗ್ಗೆಯೇ ಭಯಭೀತರಾಗಿರುವ ಸ್ಥೀತಿಯಲ್ಲಿ ಸುದ್ದಿ ತಿಳಿಯಲು ಪಟ್ಟಣಕ್ಕೆ ಹೋದರು. ಅಷ್ಟರಲ್ಲಿ ನಿನ್ನೆ ದಿನ ಅವರಲ್ಲಿ ಸಹಾಯ ಬೇಡಿದ ಅದೇ ವ್ಯಕ್ತಿಯು ಅವರನ್ನು ಸಹಾಯಕ್ಕೆ ಮೊರೆಯಿಡುತ್ತಿದ್ದಾನೆ! ಆಗ ಮೂಸಾ ಅವನಿಗೆ ಹೇಳಿದರು: ನೀನಂತು ಸುಸ್ಪಷ್ಟ ದಾರಿಗೆಟ್ಟವನಾಗಿರುವೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ.
আৰবী তাফছীৰসমূহ:
فَلَمَّاۤ اَنْ اَرَادَ اَنْ یَّبْطِشَ بِالَّذِیْ هُوَ عَدُوٌّ لَّهُمَا ۙ— قَالَ یٰمُوْسٰۤی اَتُرِیْدُ اَنْ تَقْتُلَنِیْ كَمَا قَتَلْتَ نَفْسًا بِالْاَمْسِ ۗ— اِنْ تُرِیْدُ اِلَّاۤ اَنْ تَكُوْنَ جَبَّارًا فِی الْاَرْضِ وَمَا تُرِیْدُ اَنْ تَكُوْنَ مِنَ الْمُصْلِحِیْنَ ۟
ಅನಂತರ ಅವರು ತಮಗಿಬ್ಬರಿಗೂ ಶತ್ರುವಾದವನ ಮೇಲೆ ಕೈ ಮಾಡಲು ಬಯಸಿದಾಗ ಮೊರೆಯಿಟ್ಟವನು ಹೇಳಿದನು: ಓ ಮೂಸಾ, ನಿನ್ನೆ ನೀವು ಒಬ್ಬ ವ್ಯಕ್ತಿಯನ್ನು ಕೊಂದ ಹಾಗೆಯೇ ನನ್ನನ್ನೂ ಕೊಲ್ಲಬಯಸುತ್ತಿರುವಿರಾ? ನೀವು ಭೂಮಿಯಲ್ಲಿ ವಿದ್ವಂಸಕರಾಗಿರಲೆAದು ಬಯಸುತ್ತಿರುವಿರಿ. ಮತ್ತು ಸುಧಾರಕರಲ್ಲಿ ಆಗಲು ನೀವು ಬಯಸುವುದಿಲ್ಲ.
আৰবী তাফছীৰসমূহ:
وَجَآءَ رَجُلٌ مِّنْ اَقْصَا الْمَدِیْنَةِ یَسْعٰی ؗ— قَالَ یٰمُوْسٰۤی اِنَّ الْمَلَاَ یَاْتَمِرُوْنَ بِكَ لِیَقْتُلُوْكَ فَاخْرُجْ اِنِّیْ لَكَ مِنَ النّٰصِحِیْنَ ۟
ನಗರದ ಕೊನೆಯಿಂದ ವ್ಯಕ್ತಿಯೊಬ್ಬ ಓಡುತ್ತಾ ಬಂದು ಹೇಳಿದನು: ಓ ಮೂಸಾ, ಸರದಾರರು ನಿಮ್ಮ ಹತ್ಯೆಗಾಗಿ ಗೂಢಾಲೋಚನೆ ಮಾಡುತ್ತಿದ್ದಾರೆ. ಆದ್ದರಿಂದ ನೀವು ಕೂಡಲೇ ಹೊರಟುಬಿಡಿ. ನಿಜವಾಗಿಯೂ ನಾನು ನಿಮ್ಮ ಹಿತೈಷಿಯರಲ್ಲಾಗಿದ್ದೇನೆ.
আৰবী তাফছীৰসমূহ:
فَخَرَجَ مِنْهَا خَآىِٕفًا یَّتَرَقَّبُ ؗ— قَالَ رَبِّ نَجِّنِیْ مِنَ الْقَوْمِ الظّٰلِمِیْنَ ۟۠
ನಗರದ ಕೊನೆಯಿಂದ ವ್ಯಕ್ತಿಯೊಬ್ಬ ಓಡುತ್ತಾ ಬಂದು ಹೇಳಿದನು: ಓ ಮೂಸಾ, ಸರದಾರರು ನಿಮ್ಮ ಹತ್ಯೆಗಾಗಿ ಗೂಢಾಲೋಚನೆ ಮಾಡುತ್ತಿದ್ದಾರೆ. ಆದ್ದರಿಂದ ನೀವು ಕೂಡಲೇ ಹೊರಟುಬಿಡಿ. ನಿಜವಾಗಿಯೂ ನಾನು ನಿಮ್ಮ ಹಿತೈಷಿಯರಲ್ಲಾಗಿದ್ದೇನೆ.
আৰবী তাফছীৰসমূহ:
وَلَمَّا تَوَجَّهَ تِلْقَآءَ مَدْیَنَ قَالَ عَسٰی رَبِّیْۤ اَنْ یَّهْدِیَنِیْ سَوَآءَ السَّبِیْلِ ۟
ಮತ್ತು ಅವರು ಮದ್‌ಯನ್ ಕಡೆಗೆ ತಿರುಗಿದಾಗ ಹೇಳಿದರು: ನನ್ನ ಪ್ರಭುವು ನನಗೆ ಋಜುವಾದ ಮಾರ್ಗವನ್ನು ತೋರಿಸುವನೆಂದು ನಾನು ನಿರೀಕ್ಷಿಸುತ್ತೇನೆ.
আৰবী তাফছীৰসমূহ:
وَلَمَّا وَرَدَ مَآءَ مَدْیَنَ وَجَدَ عَلَیْهِ اُمَّةً مِّنَ النَّاسِ یَسْقُوْنَ ؗ۬— وَوَجَدَ مِنْ دُوْنِهِمُ امْرَاَتَیْنِ تَذُوْدٰنِ ۚ— قَالَ مَا خَطْبُكُمَا ؕ— قَالَتَا لَا نَسْقِیْ حَتّٰی یُصْدِرَ الرِّعَآءُ ٚ— وَاَبُوْنَا شَیْخٌ كَبِیْرٌ ۟
ಅವರು ಮದ್‌ಯನ್‌ನ ಬಾವಿಯ ಹತ್ತಿರ ತಲುಪಿದಾಗ ಜನರಲ್ಲಿನ ಒಂದು ಕೂಟವು ಅಲ್ಲಿ ನೀರು ಕುಡಿಸುತ್ತಿರುವುದಾಗಿ ಕಂಡರು ಮತ್ತು ಇಬ್ಬರು ಸ್ತಿçÃಯರು ದೂರ ನಿಂತು (ತಮ್ಮ ಜಾನುವಾರುಗಳನ್ನು) ತಡೆದು ನಿಲ್ಲಿಸುತ್ತಿರುವುದನ್ನು ಕಂಡರು ಅವರು (ಮೂಸಾ) ಅವರೊಡನೆ ಕೇಳಿದರು: ಈ ಕುರುಬರು ಮರಳಿಹೋಗುವ ತನಕ ನಾವು ನೀರು ಕುಡಿಸಲಾರೆವು ಮತ್ತು ನಮ್ಮ ತಂದೆಯು ಹಿರಿಯ ವಯಸ್ಸಿನ ವೃದ್ಧರಾಗಿರುವರು.
আৰবী তাফছীৰসমূহ:
فَسَقٰی لَهُمَا ثُمَّ تَوَلّٰۤی اِلَی الظِّلِّ فَقَالَ رَبِّ اِنِّیْ لِمَاۤ اَنْزَلْتَ اِلَیَّ مِنْ خَیْرٍ فَقِیْرٌ ۟
ಆಗ ಅವರು ಅವರಿಗಾಗಿ ನೀರು ಕುಡಿಸಿದರು. ಅನಂತರ ಒಂದು ನೆರಳಿನ ಕಡೆಗೆ ಸರಿದು ನಿಂತರು ಮತ್ತು ಹೇಳಿದರು: ನನ್ನ ಪ್ರಭುವೇ, ನೀನು ನನ್ನೆಡೆಗೆ ಯಾವುದೇ ಒಳಿತನ್ನು ಇಳಿಸಿದರೂ ನಾನು ಅದರ ಅಪೇಕ್ಷಕನಾಗಿದ್ದೇನೆ.
আৰবী তাফছীৰসমূহ:
فَجَآءَتْهُ اِحْدٰىهُمَا تَمْشِیْ عَلَی اسْتِحْیَآءٍ ؗ— قَالَتْ اِنَّ اَبِیْ یَدْعُوْكَ لِیَجْزِیَكَ اَجْرَ مَا سَقَیْتَ لَنَا ؕ— فَلَمَّا جَآءَهٗ وَقَصَّ عَلَیْهِ الْقَصَصَ ۙ— قَالَ لَا تَخَفْ ۫— نَجَوْتَ مِنَ الْقَوْمِ الظّٰلِمِیْنَ ۟
ಅವರಿಬ್ಬರ ಪೈಕಿ ಒಬ್ಬಳು ನಾಚುತ್ತಾ ಅವರೆಡೆಗೆ ನಡೆದು ಬಂದು ಹೇಳಿದಳು: ನೀವು ನಮಗಾಗಿ ನೀರು ಕುಡಿಸಿರುವುದರ ಪ್ರತಿಫಲವನ್ನು ನಿಮಗೆ ನೀಡಲೆಂದು ನನ್ನ ತಂದೆಯು ನಿಮ್ಮನ್ನು ಕರೆಯುತ್ತಿದ್ದಾರೆ. ಮೂಸಾ ಅವರಲ್ಲಿಗೆ ಹೋದರು ಮತ್ತು ತನ್ನ ವೃತ್ತಾಂತವನ್ನೆಲ್ಲಾ ಅವರ ಮುಂದೆ ವಿವರಿಸಿದರು. ಆಗ ಅವರು ಹೇಳಿದರು: ನೀವು ಹೆದರಬೇಡಿ, ಅಕ್ರಮಿ ಜನಾಂಗದಿAದ ನೀವು ರಕ್ಷಣೆ ಹೊಂದಿರುವಿರಿ.
আৰবী তাফছীৰসমূহ:
قَالَتْ اِحْدٰىهُمَا یٰۤاَبَتِ اسْتَاْجِرْهُ ؗ— اِنَّ خَیْرَ مَنِ اسْتَاْجَرْتَ الْقَوِیُّ الْاَمِیْنُ ۟
ಅವರಿಬ್ಬರಲ್ಲಿ ಒಬ್ಬಳು ಹೇಳಿದಳು: ಅಪ್ಪಾಜಿ, ನೀವು ಅವರನ್ನು ನೌಕರನಾಗಿ ಇರಿಸಿಕೊಳ್ಳಿರಿ. ನೀವು ನೌಕರನಾಗಿ ಇರಿಸಿಕೊಳ್ಳುವವರಲ್ಲಿ ಅತ್ಯುತ್ತಮನು, ಬಲಿಷ್ಠನು, ಪ್ರಮಾಣಿಕನು ಆಗಿರಬೇಕು.
আৰবী তাফছীৰসমূহ:
قَالَ اِنِّیْۤ اُرِیْدُ اَنْ اُنْكِحَكَ اِحْدَی ابْنَتَیَّ هٰتَیْنِ عَلٰۤی اَنْ تَاْجُرَنِیْ ثَمٰنِیَ حِجَجٍ ۚ— فَاِنْ اَتْمَمْتَ عَشْرًا فَمِنْ عِنْدِكَ ۚ— وَمَاۤ اُرِیْدُ اَنْ اَشُقَّ عَلَیْكَ ؕ— سَتَجِدُنِیْۤ اِنْ شَآءَ اللّٰهُ مِنَ الصّٰلِحِیْنَ ۟
ಆ ವೃದ್ಧ ವ್ಯಕ್ತಿ ಹೇಳಿದರು: ನಾನು ಎಂಟು ವರ್ಷಗಳ ಕಾಲ ನನ್ನ ಬಳಿ ನೌಕರಿ ಮಾಡುವ ಷರತ್ತಿನ ಮೇಲೆ ಈ ನನ್ನ ಇಬ್ಬರು ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ನಿಮಗೆ ಮದುವೆ ಮಾಡಿಕೊಡಲು ಇಚ್ಛಿಸುತ್ತಿದ್ದೇನೆ. ಇನ್ನು ನೀವು ಹತ್ತು ವರ್ಷಗಳನ್ನು ಪೂರ್ತಿ ಮಾಡಿದರೆ ಅದು ನಿಮ್ಮ ಕಡೆಯಿಂದ ಉಪಕಾರವಾಗಿರುತ್ತದೆ ಮತ್ತು ನಾನು ನಿಮ್ಮನ್ನು ಸಂಕಷ್ಟದಲ್ಲಿ ಬೀಳಿಸಲು ಎಂದಿಗೂ ಬಯಸಲಾರೆನು. ಅಲ್ಲಾಹನಿಚ್ಛಿಸಿದರೆ ನೀವು ನನ್ನನ್ನು ಸಜ್ಜನರಲ್ಲಿ ಕಾಣುವಿರಿ.
আৰবী তাফছীৰসমূহ:
قَالَ ذٰلِكَ بَیْنِیْ وَبَیْنَكَ ؕ— اَیَّمَا الْاَجَلَیْنِ قَضَیْتُ فَلَا عُدْوَانَ عَلَیَّ ؕ— وَاللّٰهُ عَلٰی مَا نَقُوْلُ وَكِیْلٌ ۟۠
ಮೂಸಾ ಹೇಳಿದರು: ಇದು ನನ್ನ ಮತ್ತು ನಿಮ್ಮ ನಡುವೆ ಇರುವ ಒಪ್ಪಂದವಾಗಿದೆ. ಇವೆರಡರಲ್ಲಿ ಯಾವ ಕಾಲಾವಧಿಯನ್ನು ನಾನು ಪೂರ್ತಿಗೊಳಿಸಿದರೂ ನನ್ನ ಮೇಲೆ ಅತಿರೇಕ ನಡೆಯಬಾರದು.ನಾವು ಹೇಳುತ್ತಿರುವುದರ ಮೇಲೆ ಅಲ್ಲಾಹನು (ಸಾಕ್ಷಿಯಾಗಿ) ಕಾರ್ಯ ಸಾಧಕನಾಗಿದ್ದಾನೆ.
আৰবী তাফছীৰসমূহ:
فَلَمَّا قَضٰی مُوْسَی الْاَجَلَ وَسَارَ بِاَهْلِهٖۤ اٰنَسَ مِنْ جَانِبِ الطُّوْرِ نَارًا ۚ— قَالَ لِاَهْلِهِ امْكُثُوْۤا اِنِّیْۤ اٰنَسْتُ نَارًا لَّعَلِّیْۤ اٰتِیْكُمْ مِّنْهَا بِخَبَرٍ اَوْ جَذْوَةٍ مِّنَ النَّارِ لَعَلَّكُمْ تَصْطَلُوْنَ ۟
ಪೈಗಂಬರ್ ಮೂಸಾರವರು ನಿರ್ಧಿಷ್ಟ ಅವಧಿಯನ್ನು ಪೂರ್ತಿಗೊಳಿಸಿ ತನ್ನ ಮನೆಯವರನ್ನು ಕರೆದುಕೊಂಡು ಹೊರಟಾಗ ತೂರ್ ಪರ್ವತದ ಒಂದು ಕಡೆಯಿಂದ ಬೆಂಕಿಯನ್ನು ಕಂಡರು. ಅವರು ತನ್ನ ಪತ್ನಿಗೆ ಹೇಳಿದರು: ನಿಲ್ಲಿರಿ, ನಾನೊಂದು ಬೆಂಕಿಯನ್ನು ಕಂಡಿರುವೆನು. ಬಹುಷಃ ನಾನು ಅಲ್ಲಿಂದ ಏನಾದರೂ ಸುದ್ದಿಯನ್ನು ತರುವೆ ಇಲ್ಲವೇ ನಿಮಗೆ ಚಳಿ ಕಾಯಿಸಿಕೊಳ್ಳಲು ಬೆಂಕಿಯ ಕೆಂಡವೊAದನ್ನು ತರುವೆನು.
আৰবী তাফছীৰসমূহ:
فَلَمَّاۤ اَتٰىهَا نُوْدِیَ مِنْ شَاطِئِ الْوَادِ الْاَیْمَنِ فِی الْبُقْعَةِ الْمُبٰرَكَةِ مِنَ الشَّجَرَةِ اَنْ یّٰمُوْسٰۤی اِنِّیْۤ اَنَا اللّٰهُ رَبُّ الْعٰلَمِیْنَ ۟ۙ
. ಹಾಗೆಯೇ ಅವರು ಅಲ್ಲಿ ತಲುಪಿದಾಗ ಆ ಅನುಗ್ರಹೀತ ಭೂಮಿಯ ಬಲಭಾಗದ ಮರದಿಂದ “ಓ ಮೂಸಾ” ನಾನು ಸರ್ವಲೋಕಗಳ ಪ್ರಭುವಾದ ಅಲ್ಲಾಹನಾಗಿದ್ದೇನೆ ಎಂದು ಕೂಗಿ ಕರೆಯಲಾಯಿತು.
আৰবী তাফছীৰসমূহ:
وَاَنْ اَلْقِ عَصَاكَ ؕ— فَلَمَّا رَاٰهَا تَهْتَزُّ كَاَنَّهَا جَآنٌّ وَّلّٰی مُدْبِرًا وَّلَمْ یُعَقِّبْ ؕ— یٰمُوْسٰۤی اَقْبِلْ وَلَا تَخَفْ ۫— اِنَّكَ مِنَ الْاٰمِنِیْنَ ۟
ಮತ್ತು ನೀವು ನಿಮ್ಮ ಲಾಠಿಯನ್ನು ಕೆಳಗೆ ಹಾಕಿ ಬಿಡಿ ಎಂದು ಹೇಳಲಾಯಿತು. ಅನಂತರ ಅವರು ಅದನ್ನು ಸರ್ಪವೆಂಬAತೆ ತೆವಳುತ್ತಿರುವುದಾಗಿ ಕಂಡಾಗ ಅವರು ಬೆನ್ನು ತಿರುಗಿಸಿ ಓಟ ಕಿತ್ತರು ಮತ್ತು ತಿರುಗಿ ನೋಡಲಿಲ್ಲ. ನಾವು ಹೇಳಿದೆವು: ಓ ಮೂಸಾ, ಮುಂದೆ ಬನ್ನಿ ಮತ್ತು ಭಯಪಡಬೇಡಿ. ನಿಶ್ಚಯವಾಗಿಯು ನೀವು ಎಲ್ಲಾ ರೀತಿಯಿಂದಲೂ ನಿರ್ಭಯರಾಗಿರುವಿರಿ.
আৰবী তাফছীৰসমূহ:
اُسْلُكْ یَدَكَ فِیْ جَیْبِكَ تَخْرُجْ بَیْضَآءَ مِنْ غَیْرِ سُوْٓءٍ ؗ— وَّاضْمُمْ اِلَیْكَ جَنَاحَكَ مِنَ الرَّهْبِ فَذٰنِكَ بُرْهَانٰنِ مِنْ رَّبِّكَ اِلٰی فِرْعَوْنَ وَمَلَاۡىِٕهٖ ؕ— اِنَّهُمْ كَانُوْا قَوْمًا فٰسِقِیْنَ ۟
ನಿಮ್ಮ ಕೈಯನ್ನು ನೀವು ಎದೆಪಟ್ಟಿಯೊಳಗೆ ಹಾಕಿರಿ. ಅದು ಯಾವುದೇ ರೋಗವಿಲ್ಲದೆ ಬೆಳ್ಳಗೆ ಮಿಂಚುತ್ತಿರುವ ಸ್ಥಿತಿಯಲ್ಲಿ ಹೊರಬರುವುದು ಮತ್ತು ಭಯದಿಂದ (ಮುಕ್ತಿ ಹೊಂದಲು) ನಿಮ್ಮ ಬಾಹುಗಳನ್ನು ಬಿಗಿದುಕೊಳ್ಳಿರಿ. ನಿಮ್ಮ ಪ್ರಭುವಿನಿಂದ ಫಿರ್‌ಔನ್ ಮತ್ತು ಅವನ ಆಸ್ಥಾನದವರ ಮುಂದಿಡಲಿಕ್ಕಾಗಿ ಇವೆರಡೂ ನಿದರ್ಶನಗಳಾಗಿವೆ. ನಿಜವಾಗಿಯು ಅವರು ಆಜ್ಞೋಲ್ಲಂಘಕ ಜನರಾಗಿದ್ದಾರೆ.
আৰবী তাফছীৰসমূহ:
قَالَ رَبِّ اِنِّیْ قَتَلْتُ مِنْهُمْ نَفْسًا فَاَخَافُ اَنْ یَّقْتُلُوْنِ ۟
ಮೂಸಾ(ಅ) ಹೇಳಿದರು: ನನ್ನ ಪ್ರಭುವೇ, ನಾನು ಅವರ ಪೈಕಿಯ ಒಬ್ಬ ವ್ಯಕ್ತಿಯನ್ನು ಕೊಂದಿರುವೆನು. ಈಗ ಅವರು ನನ್ನನ್ನು ಕೊಂದುಬಿಡಬಹುದೆAದು ನಾನು ಭಯಪಡುತ್ತೇನೆ.
আৰবী তাফছীৰসমূহ:
وَاَخِیْ هٰرُوْنُ هُوَ اَفْصَحُ مِنِّیْ لِسَانًا فَاَرْسِلْهُ مَعِیَ رِدْاً یُّصَدِّقُنِیْۤ ؗ— اِنِّیْۤ اَخَافُ اَنْ یُّكَذِّبُوْنِ ۟
ನನ್ನ ಸಹೋದರ ಹಾರೂನ್ ನನಗಿಂತಲೂ ನಿರರ್ಗಳವಾಗಿ ಮಾತನಾಡುವವನಾಗಿದ್ದಾನೆ. ಅದ್ದರಿಂದ ಅವನನ್ನು ನನ್ನ ಜೊತೆ ನನ್ನನ್ನು ಸಮರ್ಥಿಸುವಂತಹ ಒಬ್ಬ ಸಹಾಯಕನನ್ನಾಗಿ ಮಾಡಿ ಕಳುಹಿಸು. ನಿಶ್ಚಯವಾಗಿಯು ನನ್ನನ್ನು ಅವರು ಸುಳ್ಳಾಗಿಸುವರೆಂದು ನಾನು ಭಯಪಡುತ್ತೇನೆ.
আৰবী তাফছীৰসমূহ:
قَالَ سَنَشُدُّ عَضُدَكَ بِاَخِیْكَ وَنَجْعَلُ لَكُمَا سُلْطٰنًا فَلَا یَصِلُوْنَ اِلَیْكُمَا ۚۛ— بِاٰیٰتِنَا ۚۛ— اَنْتُمَا وَمَنِ اتَّبَعَكُمَا الْغٰلِبُوْنَ ۟
ಅಲ್ಲಾಹನು ಹೇಳಿದನು: ನಾವು ನಿನ್ನ ಸಹೋದರನ ಮೂಲಕ ನಿನ್ನ ಬಾಹುವನ್ನು ಬಲಪಡಿಸಲಿದ್ದೇವೆ ಮತ್ತು ನಿಮಗಿಬ್ಬರಿಗೂ ವಿಜಯವನ್ನು ಕರುಣಿಸುವೆವು. ನಮ್ಮ ದೃಷ್ಟಾಂತಗಳ ನಿಮಿತ್ತ ಫಿರ್‌ಔನಿಯರು ನಿಮ್ಮೆಡೆಗೆ ತಲುಪಲಾರರು. ನೀವಿಬ್ಬರೂ ಮತ್ತು ನಿಮ್ಮನ್ನು ಅನುಸರಿಸುವವರೇ ಮೇಲುಗೈ ಸಾಧಿಸಲಿದ್ದಾರೆ.
আৰবী তাফছীৰসমূহ:
فَلَمَّا جَآءَهُمْ مُّوْسٰی بِاٰیٰتِنَا بَیِّنٰتٍ قَالُوْا مَا هٰذَاۤ اِلَّا سِحْرٌ مُّفْتَرًی وَّمَا سَمِعْنَا بِهٰذَا فِیْۤ اٰبَآىِٕنَا الْاَوَّلِیْنَ ۟
ತರುವಾಯ ಮೂಸಾ ನಮ್ಮ ಸುಸ್ಪಷ್ಟ ದೃಷ್ಟಾಂತಗಳೊAದಿಗೆ ಅವರ ಬಳಿ ಬಂದಾಗ ಅವರೆಂದರು ಇದಂತೂ ಕೃತಕ ಜಾದು ಆಗಿದೆ. ಮತ್ತು ಇದನ್ನು ನಾವು ನಮ್ಮ ಪೂರ್ವಿಕರಾದ ತಂದೆ ತಾತಂದಿರ ಕಾಲದಲ್ಲಿ ಕೇಳಿಯೇ ಇಲ್ಲ.
আৰবী তাফছীৰসমূহ:
وَقَالَ مُوْسٰی رَبِّیْۤ اَعْلَمُ بِمَنْ جَآءَ بِالْهُدٰی مِنْ عِنْدِهٖ وَمَنْ تَكُوْنُ لَهٗ عَاقِبَةُ الدَّارِ ؕ— اِنَّهٗ لَا یُفْلِحُ الظّٰلِمُوْنَ ۟
ಪೈಗಂಬರ್ ಮೂಸಾ ಹೇಳಿದರು: ನನ್ನ ಪ್ರಭುವು, ತನ್ನ ಬಳಿಯಿಂದ ಮಾರ್ಗದರ್ಶನದೊಂದಿಗೆ ಬಂದಿರುವವನನ್ನು ಮತ್ತು ಪರಲೋಕದ ಉತ್ತಮ ಪರಿಣಾಮವು ಯಾರಿಗೆ ಇರುವುದೆಂದು ಚೆನ್ನಾಗಿ ಬಲ್ಲನು ನಿಜವಾಗಿಯೂ ಅಕ್ರಮಿಗಳು ವಿಜಯ ಪಡೆಯಲಾರರು.
আৰবী তাফছীৰসমূহ:
وَقَالَ فِرْعَوْنُ یٰۤاَیُّهَا الْمَلَاُ مَا عَلِمْتُ لَكُمْ مِّنْ اِلٰهٍ غَیْرِیْ ۚ— فَاَوْقِدْ لِیْ یٰهَامٰنُ عَلَی الطِّیْنِ فَاجْعَلْ لِّیْ صَرْحًا لَّعَلِّیْۤ اَطَّلِعُ اِلٰۤی اِلٰهِ مُوْسٰی ۙ— وَاِنِّیْ لَاَظُنُّهٗ مِنَ الْكٰذِبِیْنَ ۟
ಫಿರ್‌ಔನನೆಂದನು: ಓ ಆಸ್ಥಾನದ ಪ್ರಮುಖರೇ, ನನ್ನ ಹೊರತು ನಿಮಗೆ ಬೇರಾರ ಆರಾಧ್ಯ ದೇವನಿರುವುದನ್ನು ನಾನರಿಯೆನು. ಓ ಹಾಮಾನ್, ಇಟ್ಟಿಗೆಗಳನ್ನು ಸುಟ್ಟು ನನಗೊಂದು ಉನ್ನತ ಕಟ್ಟಡವನ್ನು ನಿರ್ಮಿಸು. ಹೀಗೆ ನಾನು ಮೂಸಾನ ಆರಾಧ್ಯನೆಡೆಗೆ ಇಣುಕಿ ನೋಡುತ್ತೇನೆ. ನಾನಂತು ಅವನನ್ನು ಸುಳ್ಳರಲ್ಲಿ ಭಾವಿಸುತ್ತಿದ್ದೇನೆ.
আৰবী তাফছীৰসমূহ:
وَاسْتَكْبَرَ هُوَ وَجُنُوْدُهٗ فِی الْاَرْضِ بِغَیْرِ الْحَقِّ وَظَنُّوْۤا اَنَّهُمْ اِلَیْنَا لَا یُرْجَعُوْنَ ۟
ಫಿರ್‌ಔನನೆಂದನು: ಓ ಆಸ್ಥಾನದ ಪ್ರಮುಖರೇ, ನನ್ನ ಹೊರತು ನಿಮಗೆ ಬೇರಾರ ಆರಾಧ್ಯ ದೇವನಿರುವುದನ್ನು ನಾನರಿಯೆನು. ಓ ಹಾಮಾನ್, ಇಟ್ಟಿಗೆಗಳನ್ನು ಸುಟ್ಟು ನನಗೊಂದು ಉನ್ನತ ಕಟ್ಟಡವನ್ನು ನಿರ್ಮಿಸು. ಹೀಗೆ ನಾನು ಮೂಸಾನ ಆರಾಧ್ಯನೆಡೆಗೆ ಇಣುಕಿ ನೋಡುತ್ತೇನೆ. ನಾನಂತು ಅವನನ್ನು ಸುಳ್ಳರಲ್ಲಿ ಭಾವಿಸುತ್ತಿದ್ದೇನೆ.
আৰবী তাফছীৰসমূহ:
فَاَخَذْنٰهُ وَجُنُوْدَهٗ فَنَبَذْنٰهُمْ فِی الْیَمِّ ۚ— فَانْظُرْ كَیْفَ كَانَ عَاقِبَةُ الظّٰلِمِیْنَ ۟
ಕೊನೆಗೆ ನಾವು ಅವನನ್ನೂ, ಅವನ ಸೈನ್ಯಗಳನ್ನೂ ಹಿಡಿದು ಸಮುದ್ರದಲ್ಲಿ ಎಸೆದು ಬಿಟ್ಟೆವು. ಇನ್ನು ನೀವು ಆ ಅಪರಾಧಿಗಳ ಪರಿಣಾಮವು ಹೇಗಿತ್ತೆಂಬುದನ್ನು ನೋಡಿ.
আৰবী তাফছীৰসমূহ:
وَجَعَلْنٰهُمْ اَىِٕمَّةً یَّدْعُوْنَ اِلَی النَّارِ ۚ— وَیَوْمَ الْقِیٰمَةِ لَا یُنْصَرُوْنَ ۟
ನಾವು ಅವರನ್ನು ನರಕದೆಡೆಗೆ ಕರೆಯುವಂತಹ ಮುಂದಾಳುಗಳನ್ನಾಗಿ ಮಾಡಿಬಿಟ್ಟೆವು ಪುನರುತ್ಥಾನ ದಿನದಂದು ಅವರಿಗೆ ಯಾವ ಸಹಾಯವು ದೊರಕಲಾರದು.
আৰবী তাফছীৰসমূহ:
وَاَتْبَعْنٰهُمْ فِیْ هٰذِهِ الدُّنْیَا لَعْنَةً ۚ— وَیَوْمَ الْقِیٰمَةِ هُمْ مِّنَ الْمَقْبُوْحِیْنَ ۟۠
ಇಹಲೋಕದಲ್ಲಿ ನಾವು ಅವರ ಹಿಂದೆ ನಮ್ಮ ಶಾಪವನ್ನು ಹೇರಿಬಿಟ್ಟೆವು. ಮತ್ತು ಪ್ರಳಯ ದಿನದಂದೂ ಅವರು ಅತಿ ನಿಕೃಷ್ಟರಲ್ಲಾಗಿರುವರು.
আৰবী তাফছীৰসমূহ:
وَلَقَدْ اٰتَیْنَا مُوْسَی الْكِتٰبَ مِنْ بَعْدِ مَاۤ اَهْلَكْنَا الْقُرُوْنَ الْاُوْلٰی بَصَآىِٕرَ لِلنَّاسِ وَهُدًی وَّرَحْمَةً لَّعَلَّهُمْ یَتَذَكَّرُوْنَ ۟
ಇಹಲೋಕದಲ್ಲಿ ನಾವು ಅವರ ಹಿಂದೆ ನಮ್ಮ ಶಾಪವನ್ನು ಹೇರಿಬಿಟ್ಟೆವು. ಮತ್ತು ಪ್ರಳಯ ದಿನದಂದೂ ಅವರು ಅತಿ ನಿಕೃಷ್ಟರಲ್ಲಾಗಿರುವರು.
আৰবী তাফছীৰসমূহ:
وَمَا كُنْتَ بِجَانِبِ الْغَرْبِیِّ اِذْ قَضَیْنَاۤ اِلٰی مُوْسَی الْاَمْرَ وَمَا كُنْتَ مِنَ الشّٰهِدِیْنَ ۟ۙ
ಓ ಸಂದೇಶವಾಹಕರೇ ನಾವು ಮೂಸಾರವರಿಗೆ ಧರ್ಮ ಸಂದೇಶವನ್ನು ನೀಡಿದಾಗ ನೀವು ತೂರ್ ಪರ್ವತದ ಪಶ್ಚಿಮ ಭಾಗದಲ್ಲಿ ಇರಲಿಲ್ಲ. ಮತ್ತು ಸಾಕ್ಷö್ಯವಹಿಸುವವರಲ್ಲೂ ಸೇರಿರಲಿಲ್ಲ.
আৰবী তাফছীৰসমূহ:
وَلٰكِنَّاۤ اَنْشَاْنَا قُرُوْنًا فَتَطَاوَلَ عَلَیْهِمُ الْعُمُرُ ۚ— وَمَا كُنْتَ ثَاوِیًا فِیْۤ اَهْلِ مَدْیَنَ تَتْلُوْا عَلَیْهِمْ اٰیٰتِنَا ۙ— وَلٰكِنَّا كُنَّا مُرْسِلِیْنَ ۟
ಇದಾದ ಬಳಿಕ ನಾವು ಅನೇಕ ಜನಾಂಗಗಳನ್ನು ಉಂಟು ಮಾಡಿದೆವು. ಅವರ ಮೇಲೆ ಸುಧೀರ್ಘ ಕಾಲಾವಧಿಯು ಗತಿಸಿಹೋಯಿತು, ಮತ್ತು ನೀವು ಮದ್‌ಯನ್‌ನವರಿಗೆ ನಮ್ಮ ಸೂಕ್ತಿಗಳನ್ನು ಓದಿ ಕೇಳಿಸಲು ಅವರ ಮಧ್ಯೆ ತಂಗಿರಲಿಲ್ಲ. ಆದರೆ ನಾವೇ (ಆ ಕಾಲದ) ಸುದ್ದಿಗಳನ್ನು ಕಳುಹಿಸಿ ಕೊಡುವವರಾಗಿದ್ದೇವೆ
আৰবী তাফছীৰসমূহ:
وَمَا كُنْتَ بِجَانِبِ الطُّوْرِ اِذْ نَادَیْنَا وَلٰكِنْ رَّحْمَةً مِّنْ رَّبِّكَ لِتُنْذِرَ قَوْمًا مَّاۤ اَتٰىهُمْ مِّنْ نَّذِیْرٍ مِّنْ قَبْلِكَ لَعَلَّهُمْ یَتَذَكَّرُوْنَ ۟
ನಾವು ಮೂಸಾರವರನ್ನು ಕರೆದಾಗ ನೀವು ತೂರ್‌ನ ಬದಿಯಲ್ಲಿ ಇರಲಿಲ್ಲ. ಆದರೆ ಇದು ನಿಮ್ಮ ಪ್ರಭುವಿನ ಕಡೆಯ ಒಂದು ಕೃಪೆಯಾಗಿದೆ. ಇದೇಕೆಂದರೆ ನಿಮಗಿಂತ ಮೊದಲು ಮುನ್ನೆಚ್ಚರಿಕೆ ನೀಡುವವರಾರು ಬಾರದಿದ್ದ ಜನತೆಗೆ ಎಚ್ಚರಿಕೆ ನೀಡಲೆಂದಾಗಿದೆ. ಅವರು ಉಪದೇಶ ಸ್ವೀಕರಿಸಬಹುದು.
আৰবী তাফছীৰসমূহ:
وَلَوْلَاۤ اَنْ تُصِیْبَهُمْ مُّصِیْبَةٌ بِمَا قَدَّمَتْ اَیْدِیْهِمْ فَیَقُوْلُوْا رَبَّنَا لَوْلَاۤ اَرْسَلْتَ اِلَیْنَا رَسُوْلًا فَنَتَّبِعَ اٰیٰتِكَ وَنَكُوْنَ مِنَ الْمُؤْمِنِیْنَ ۟
(ಅವರ ಜನಾಂಗ) ಸ್ವತಃ ಅವರ ಕೈಗಳು ಮುಂಚೆ ಮಾಡಿರುವ ಕರ್ಮಗಳ ಕಾರಣ ಅವರಿಗೆ ಯಾವುದಾದರೂ ವಿಪತ್ತು ತಟ್ಟಿದರೆ ಅವರಾಗ ಹೇಳುತ್ತಿದ್ದರು “ನಮ್ಮ ಪ್ರಭುವೇ, ನಮ್ಮೆಡೆಗೆ ಒಬ್ಬ ಸಂದೇಶವಾಹಕನನ್ನು ಯಾಕೆ ಕಳುಹಿಸಲಿಲ್ಲ? ಹಾಗಿದ್ದರೆ ನಾವು ನಿನ್ನ ಸೂಕ್ತಿಗಳನ್ನು ಅನುಸರಿಸುತ್ತಿದ್ದೆವು ಹಾಗು ಸತ್ಯವಿಶ್ವಾಸಿಗಳಲ್ಲಾಗುತ್ತಿದ್ದೆವು”.
আৰবী তাফছীৰসমূহ:
فَلَمَّا جَآءَهُمُ الْحَقُّ مِنْ عِنْدِنَا قَالُوْا لَوْلَاۤ اُوْتِیَ مِثْلَ مَاۤ اُوْتِیَ مُوْسٰی ؕ— اَوَلَمْ یَكْفُرُوْا بِمَاۤ اُوْتِیَ مُوْسٰی مِنْ قَبْلُ ۚ— قَالُوْا سِحْرٰنِ تَظَاهَرَا ۫— وَقَالُوْۤا اِنَّا بِكُلٍّ كٰفِرُوْنَ ۟
ಅನಂತರ ಅವರ ಬಳಿ ನಮ್ಮ ಕಡೆಯಿಂದ ಸತ್ಯವು ಬಂದಾಗ ಅವರು ಹೇಳುತ್ತಾರೆ: ಮೂಸಾರಿಗೆ ನೀಡಲಾದಂತಹ ದುಷ್ಟಾಂತಗಳನ್ನು ಇವರಿಗೇಕೆ ನೀಡಲಾಗಿಲ್ಲ? ಸರಿ, ಇದಕ್ಕೆ ಮೊದಲು ಮೂಸಾರಿಗೆ ನೀಡಲಾಗಿದವುಗಳನ್ನು ಅವರು ನಿಷೇಧಿಸಲಿಲ್ಲವೇ? ಅವರು ಹೇಳಿದರು: ಎರಡೂ (ಕುರ್‌ಆನ್, ತೌರಾತ್) ಪರಸ್ಪರ ಸಮರ್ಥಿಸುತ್ತಿರುವ ಜಾದು ಆಗಿದೆ. ಮತ್ತು ನಾವು ಅವೆಲ್ಲವುಗಳ ನಿಷೇಧಿಗಳಾಗಿದ್ದೇವೆ.
আৰবী তাফছীৰসমূহ:
قُلْ فَاْتُوْا بِكِتٰبٍ مِّنْ عِنْدِ اللّٰهِ هُوَ اَهْدٰی مِنْهُمَاۤ اَتَّبِعْهُ اِنْ كُنْتُمْ صٰدِقِیْنَ ۟
ಹೇಳಿರಿ: ನೀವು (ಮಕ್ಕಾದ ಬಹುದೇವರಾಧಕರು) ಇವೆರೆಡಕ್ಕಿಂತ ಹೆಚ್ಚು ಸನ್ಮಾರ್ಗದರ್ಶಿ ಯಾದಂತಹ ಗ್ರಂಥವನ್ನು ಅಲ್ಲಾಹನ ಬಳಿಯಿಂದ ತನ್ನಿರಿ. ನಾನು ಅದನ್ನು ಅನುಸರಿಸುವೆನು. ನೀವು ಸತ್ಯವಂತರಾಗಿದ್ದರೆ.
আৰবী তাফছীৰসমূহ:
فَاِنْ لَّمْ یَسْتَجِیْبُوْا لَكَ فَاعْلَمْ اَنَّمَا یَتَّبِعُوْنَ اَهْوَآءَهُمْ ؕ— وَمَنْ اَضَلُّ مِمَّنِ اتَّبَعَ هَوٰىهُ بِغَیْرِ هُدًی مِّنَ اللّٰهِ ؕ— اِنَّ اللّٰهَ لَا یَهْدِی الْقَوْمَ الظّٰلِمِیْنَ ۟۠
ಇನ್ನು ಅವರು ನಿಮ್ಮ ಸವಾಲನ್ನು ಸ್ವೀಕರಿಸದಿದ್ದಲ್ಲಿ ಆಗ ನೀವು ತಿಳಿದುಕೊಳ್ಳಿ ಅವರಂತು ತಮ್ಮ ಸ್ವೇಚ್ಛೆಗಳನ್ನು ಅನುಸರಿಸುತ್ತಿದ್ದಾರೆ ಮತ್ತು ಅಲ್ಲಾಹನ ಮಾರ್ಗದರ್ಶನವಿಲ್ಲದೆ ತನ್ನ ಸ್ವೇಚ್ಛೆಯನ್ನು ಅನುಸರಿಸುವವನಿಗಿಂತ ಹೆಚ್ಚು ದಾರಿಗೆಟ್ಟವ ಇನ್ನರಿದ್ದಾನೆ? ನಿಸ್ಸಂದೇಹವಾಗಿಯೂ ಅಲ್ಲಾಹನು ಅಕ್ರಮಿ ಜನಾಂಗಕ್ಕೆ ಸನ್ಮಾರ್ಗವನ್ನು ಕರುಣಿಸುವುದಿಲ್ಲ.
আৰবী তাফছীৰসমূহ:
وَلَقَدْ وَصَّلْنَا لَهُمُ الْقَوْلَ لَعَلَّهُمْ یَتَذَكَّرُوْنَ ۟ؕ
ನಿಶ್ಚಯವಾಗಿಯು ಅವರು ಉಪದೇಶ ಸ್ವೀಕರಿಸಲೆಂದು ಅವರಿಗೆ ನಾವು ನಮ್ಮ ಸಂದೇಶವನ್ನು ನಿರಂತರವಾಗಿ ಕಳುಹಿಸಿದೆವು.
আৰবী তাফছীৰসমূহ:
اَلَّذِیْنَ اٰتَیْنٰهُمُ الْكِتٰبَ مِنْ قَبْلِهٖ هُمْ بِهٖ یُؤْمِنُوْنَ ۟
ಇದಕ್ಕೆ ಮೊದಲು ನಾವು ಯಾರಿಗೆ ಗ್ರಂಥ ನೀಡಿದ್ದೇವೊ ಅವರು ಅದರಲ್ಲಿ ವಿಶ್ವಾಸವಿಡುತ್ತಾರೆ.
আৰবী তাফছীৰসমূহ:
وَاِذَا یُتْلٰی عَلَیْهِمْ قَالُوْۤا اٰمَنَّا بِهٖۤ اِنَّهُ الْحَقُّ مِنْ رَّبِّنَاۤ اِنَّا كُنَّا مِنْ قَبْلِهٖ مُسْلِمِیْنَ ۟
ಮತ್ತು ಅವರಿಗೆ ಅದನ್ನು ಓದಿ ಹೇಳಲಾದಾಗ ಅವರು ಹೇಳುತ್ತಾರೆ: ನಾವು ಇದರಲ್ಲಿ ವಿಶ್ವಾಸವಿರಿಸಿದ್ದೇವೆ. ಇದು ನಮ್ಮ ಪ್ರಭುವಿನ ಕಡೆಯಿಂದಿರುವ ಸತ್ಯವಾಗಿದೆ. ನಿಶ್ಚಯವಾಗಿಯು ನಾವು ಇದಕ್ಕೆ ಮೊದಲೇ ವಿಧೇಯರಾಗಿದ್ದೆವು.
আৰবী তাফছীৰসমূহ:
اُولٰٓىِٕكَ یُؤْتَوْنَ اَجْرَهُمْ مَّرَّتَیْنِ بِمَا صَبَرُوْا وَیَدْرَءُوْنَ بِالْحَسَنَةِ السَّیِّئَةَ وَمِمَّا رَزَقْنٰهُمْ یُنْفِقُوْنَ ۟
ಅವರು ಸಹನೆವಹಿಸಿರುವ ನಿಮಿತ್ತ ಎರಡು ಬಾರಿ ಪ್ರತಿಫಲವನ್ನು ನೀಡಲಾಗುವರು ಅವರು ಒಳಿತಿನಿಂದ ಕೆಡುಕನ್ನು ತಡೆಯುತ್ತಾರೆ. ಹಾಗೂ ನಾವು ಅವರಿಗೆ ನೀಡಿರುವುದರಿಂದ ಖರ್ಚು ಮಾಡುತ್ತಾರೆ.
আৰবী তাফছীৰসমূহ:
وَاِذَا سَمِعُوا اللَّغْوَ اَعْرَضُوْا عَنْهُ وَقَالُوْا لَنَاۤ اَعْمَالُنَا وَلَكُمْ اَعْمَالُكُمْ ؗ— سَلٰمٌ عَلَیْكُمْ ؗ— لَا نَبْتَغِی الْجٰهِلِیْنَ ۟
ಅವರು ವ್ಯರ್ಥ ಮಾತು ಕೇಳಿದಾಗ ಅದರಿಂದ ವಿಮುಖರಾಗುತ್ತಾರೆ ಹಾಗೂ ಹೇಳುತ್ತಾರೆ ನಮ್ಮ ಕರ್ಮಗಳು ನಮಗಿರುವುವು ನಿಮ್ಮ ಕರ್ಮಗಳು ನಿಮಗಿರುವುವು. ನಿಮ್ಮ ಮೇಲೆ ಶಾಂತಿ ಇರಲಿ. ನಾವು ಅವಿವೇಕಿಗಳೊಂದಿಗೆ ತರ್ಕಿಸಲು (ಜಗಳವಾಡಲು) ಬಯಸುವುದಿಲ್ಲ.
আৰবী তাফছীৰসমূহ:
اِنَّكَ لَا تَهْدِیْ مَنْ اَحْبَبْتَ وَلٰكِنَّ اللّٰهَ یَهْدِیْ مَنْ یَّشَآءُ ۚ— وَهُوَ اَعْلَمُ بِالْمُهْتَدِیْنَ ۟
ನೀವಿಚ್ಛಿಸುವವರನ್ನು ಸನ್ಮಾರ್ಗದಲ್ಲಿ ಮುನ್ನಡೆಸಲಾರಿರಿ ಆದರೆ ಅಲ್ಲಾಹನು ತಾನಿಚ್ಛಿದವರನ್ನು ಸನ್ಮಾರ್ಗದಲ್ಲಿ ಮುನ್ನೆಡೆಸುತ್ತಾನೆ. ಮತ್ತು ಸನ್ಮಾರ್ಗ ಪಡೆಯುವವರ ಕುರಿತು ಅವನು ಚೆನ್ನಾಗಿ ಬಲ್ಲನು.
আৰবী তাফছীৰসমূহ:
وَقَالُوْۤا اِنْ نَّتَّبِعِ الْهُدٰی مَعَكَ نُتَخَطَّفْ مِنْ اَرْضِنَا ؕ— اَوَلَمْ نُمَكِّنْ لَّهُمْ حَرَمًا اٰمِنًا یُّجْبٰۤی اِلَیْهِ ثَمَرٰتُ كُلِّ شَیْءٍ رِّزْقًا مِّنْ لَّدُنَّا وَلٰكِنَّ اَكْثَرَهُمْ لَا یَعْلَمُوْنَ ۟
ಮಕ್ಕಾದ ಬಹುದೇವರಾಧಕರು ಹೇಳುತ್ತಾರೆ: ನಾವು ನಿಮ್ಮೊಂದಿಗೆ ಸನ್ಮಾರ್ಗವನ್ನು ಅನುಸರಿಸಿದರೆ ನಾವು ನಮ್ಮ ನಾಡಿನಿಂದ ಅಪಹರಿಸಲ್ಪಡುತ್ತೇವೆ. ಏನು ಎಲ್ಲಾ ವಿಧದ ಹಣ್ಣು-ಹಂಪಲುಗಳು ನಮ್ಮ ಕಡೆಯಿಂದ ಜೀವನಾಧಾರವಾಗಿ ಹರಿದು ಬರುತ್ತಿರುವ ಒಂದು ನಿರ್ಭಯ ತಾಣವಾದ ಹರಮ್‌ಅನ್ನು ನಾವು ಅವರಿಗೆ ಕರುಣಿಸಲಿಲ್ಲವೇ? ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.
আৰবী তাফছীৰসমূহ:
وَكَمْ اَهْلَكْنَا مِنْ قَرْیَةٍ بَطِرَتْ مَعِیْشَتَهَا ۚ— فَتِلْكَ مَسٰكِنُهُمْ لَمْ تُسْكَنْ مِّنْ بَعْدِهِمْ اِلَّا قَلِیْلًا ؕ— وَكُنَّا نَحْنُ الْوٰرِثِیْنَ ۟
ತಮ್ಮ ಸುಖಜೀವನಾಧಾರದಲ್ಲಿ ದುರಭಿಮಾನ ಪಟ್ಟುಕೊಳ್ಳುತ್ತಿದ್ದಂತಹ ಅದೆಷ್ಟೋ ನಾಡುಗಳನ್ನು ನಾವು ನಾಶಗೊಳಿಸಿದ್ದೇವೆ. ಇವು ಅವರ ಪಾಳುಬಿದ್ದಿರುವ ವಸತಿಗಳು; ಅವುಗಳಲ್ಲಿ ಅವರ ನಂತರ ಅತ್ಯಲ್ಪವಾಗಿಯೇ ವಾಸಿಸಲಾಯಿತು. ಕೊನೆಗೆ ನಾವೇ ವಾರಿಸುದಾರರಾದೆವು.
আৰবী তাফছীৰসমূহ:
وَمَا كَانَ رَبُّكَ مُهْلِكَ الْقُرٰی حَتّٰی یَبْعَثَ فِیْۤ اُمِّهَا رَسُوْلًا یَّتْلُوْا عَلَیْهِمْ اٰیٰتِنَا ۚ— وَمَا كُنَّا مُهْلِكِی الْقُرٰۤی اِلَّا وَاَهْلُهَا ظٰلِمُوْنَ ۟
ನಿಮ್ಮ ಪ್ರಭುವು ನಾಡುಗಳ ಕೇಂದ್ರದಲ್ಲಿ ಅವರಿಗೆ ನಮ್ಮ ಸೂಕ್ತಿಗಳನ್ನು ಓದಿ ಹೇಳುವ ಓರ್ವ ಸಂದೇಶವಾಹಕನನ್ನು ಕಳುಹಿಸುವವರೆಗೆ ನಾಡುಗಳನ್ನು ನಾಶಪಡಿಸುವವನಲ್ಲ ಮತ್ತು ನಾವು ಅಕ್ರಮಿ ನಾಡುಗಳನ್ನೇ ನಾಶಗೊಳಿಸುತ್ತೇವೆ.
আৰবী তাফছীৰসমূহ:
وَمَاۤ اُوْتِیْتُمْ مِّنْ شَیْءٍ فَمَتَاعُ الْحَیٰوةِ الدُّنْیَا وَزِیْنَتُهَا ۚ— وَمَا عِنْدَ اللّٰهِ خَیْرٌ وَّاَبْقٰی ؕ— اَفَلَا تَعْقِلُوْنَ ۟۠
ನಿಮಗೆ ಕರುಣಿಸಲಾಗಿರುವುದೆಲ್ಲಾ ಇಹಲೋಕ ಜೀವನದ ಸುಖಾಡಂಬರ ಹಾಗೂ ಅದರ ಅಲಂಕಾರವಾಗಿರುತ್ತದೆ ಆದರೆ ಅಲ್ಲಾಹನ ಬಳಿಯಿರುವುದು ಅತ್ಯುತ್ತಮವೂ, ಅತ್ಯಂತ ಶಾಶ್ವತವೂ ಆಗಿದೆ. ನೀವು ತಿಳಿದುಕೊಳ್ಳುವುದಿಲ್ಲವೇ?
আৰবী তাফছীৰসমূহ:
اَفَمَنْ وَّعَدْنٰهُ وَعْدًا حَسَنًا فَهُوَ لَاقِیْهِ كَمَنْ مَّتَّعْنٰهُ مَتَاعَ الْحَیٰوةِ الدُّنْیَا ثُمَّ هُوَ یَوْمَ الْقِیٰمَةِ مِنَ الْمُحْضَرِیْنَ ۟
ನಿಮಗೆ ಕರುಣಿಸಲಾಗಿರುವುದೆಲ್ಲಾ ಇಹಲೋಕ ಜೀವನದ ಸುಖಾಡಂಬರ ಹಾಗೂ ಅದರ ಅಲಂಕಾರವಾಗಿರುತ್ತದೆ ಆದರೆ ಅಲ್ಲಾಹನ ಬಳಿಯಿರುವುದು ಅತ್ಯುತ್ತಮವೂ, ಅತ್ಯಂತ ಶಾಶ್ವತವೂ ಆಗಿದೆ. ನೀವು ತಿಳಿದುಕೊಳ್ಳುವುದಿಲ್ಲವೇ?
আৰবী তাফছীৰসমূহ:
وَیَوْمَ یُنَادِیْهِمْ فَیَقُوْلُ اَیْنَ شُرَكَآءِیَ الَّذِیْنَ كُنْتُمْ تَزْعُمُوْنَ ۟
ಅಂದು ಅಲ್ಲಾಹನು ಅವರನ್ನು ನೀವು ನನ್ನ ಸಹಭಾಗಿಗಳೆಂದು ನಿಶ್ಚಯಿಸುತ್ತಿದ್ದವರು ಎಲ್ಲಿದ್ದಾರೆಂದು ಕೇಳುವನು.
আৰবী তাফছীৰসমূহ:
قَالَ الَّذِیْنَ حَقَّ عَلَیْهِمُ الْقَوْلُ رَبَّنَا هٰۤؤُلَآءِ الَّذِیْنَ اَغْوَیْنَا ۚ— اَغْوَیْنٰهُمْ كَمَا غَوَیْنَا ۚ— تَبَرَّاْنَاۤ اِلَیْكَ ؗ— مَا كَانُوْۤا اِیَّانَا یَعْبُدُوْنَ ۟
ಯಾರ ಮೇಲೆ (ಶಿಕ್ಷೆ) ಮಾತು ಸಾಬೀತುಗೊಂಡಿದೆಯೋ ಅವರು ಹೇಳುವರು: ನಮ್ಮ ಪ್ರಭುವೇ, ಇವರೇ ನಾವು ದಾರಿತಪ್ಪಿಸಿದವರು. ನಾವು ದಾರಿ ತಪ್ಪಿದಂತೆಯೇ ಇವರನ್ನೂ ದಾರಿ ತಪ್ಪಿಸಿದೆವು. ನಾವು ನಿನ್ನ ಮುಂದೆ ಹೊಣೆ ಮುಕ್ತರಾಗುತ್ತಿದ್ದೇವೆ. ಇವರು ನಮ್ಮನ್ನು ಆರಾಧಿಸುತ್ತಿರಲಿಲ್ಲ.
আৰবী তাফছীৰসমূহ:
وَقِیْلَ ادْعُوْا شُرَكَآءَكُمْ فَدَعَوْهُمْ فَلَمْ یَسْتَجِیْبُوْا لَهُمْ وَرَاَوُا الْعَذَابَ ۚ— لَوْ اَنَّهُمْ كَانُوْا یَهْتَدُوْنَ ۟
ಹೇಳಲಾಗುವುದು: ನೀವು ನಿಮ್ಮ ಸಹಭಾಗಿಗಳನ್ನು ಕರೆÀದುಕೊಳ್ಳಿರಿ. ಆಗ ಅವರು ಅವರನ್ನು ಕರೆಯುವರು. ಆದರೆ ಅವರು (ಮಿಥ್ಯ ದೇವರುಗಳು) ಅವರಿಗೆ ಓಗೊಡಲಾರರು ಮತ್ತು ಅವರು ಸತ್ಯನಿಷೇಧಿಗಳು ಮತ್ತು ಬಹುದೇವಾರಾಧಕರು ಯಾತನೆಯನ್ನು ಕಾಣುವಾಗ. (ಹೇಳುವರು) ಅಯ್ಯೋ! ನಾವು ಸನ್ಮಾರ್ಗ ಪಡೆದಿರುತ್ತಿದ್ದರೆ!
আৰবী তাফছীৰসমূহ:
وَیَوْمَ یُنَادِیْهِمْ فَیَقُوْلُ مَاذَاۤ اَجَبْتُمُ الْمُرْسَلِیْنَ ۟
ಅಂದು ಅಲ್ಲಾಹನು ಅವರನ್ನು ಕರೆದು ಕೇಳುವನು: ಸಂದೇಶವಾಹಕರಿಗೆ ನೀವೇನು ಉತ್ತರ ಕೊಟ್ಟಿರಿ.
আৰবী তাফছীৰসমূহ:
فَعَمِیَتْ عَلَیْهِمُ الْاَنْۢبَآءُ یَوْمَىِٕذٍ فَهُمْ لَا یَتَسَآءَلُوْنَ ۟
ಅಂದು ಅವರಿಗೆ ಏನು ತೋಚದಂತಾಗಿ ಬಿಡುವುದು ಮತ್ತು ಅವರಿಗೆ ಪರಸ್ಪರ ವಿಚಾರಿಸಲೂ ಸಾಧ್ಯವಾಗದು.
আৰবী তাফছীৰসমূহ:
فَاَمَّا مَنْ تَابَ وَاٰمَنَ وَعَمِلَ صَالِحًا فَعَسٰۤی اَنْ یَّكُوْنَ مِنَ الْمُفْلِحِیْنَ ۟
ಆದರೆ ಯಾರು ಪಶ್ಚಾತ್ತಾಪ ಪಟ್ಟು, ಸತ್ಯವಿಶ್ವಾಸವಿರಿಸಿ ಹಾಗೂ ಸತ್ಕರ್ಮವನ್ನು ಕೈಗೊಳ್ಳುತ್ತಾನೋ ಅವನು ವಿಜಯಿಗಳಲ್ಲಾಗಬಹುದು.
আৰবী তাফছীৰসমূহ:
وَرَبُّكَ یَخْلُقُ مَا یَشَآءُ وَیَخْتَارُ ؕ— مَا كَانَ لَهُمُ الْخِیَرَةُ ؕ— سُبْحٰنَ اللّٰهِ وَتَعٰلٰی عَمَّا یُشْرِكُوْنَ ۟
ನಿಮ್ಮ ಪ್ರಭುವು ತಾನಿಚ್ಛಿಸಿದ್ದನ್ನು ಸೃಷ್ಟಿಸುತ್ತಾನೆ ಮತ್ತು ತಾನಿಚ್ಛಿಸಿದ್ದನ್ನು ಆಯ್ಕೆ ಮಾಡುತ್ತಾನೆ. ಅವರಿಗೆ ಆಯ್ಕೆ ಮಾಡುವ ಅಧಿಕಾರವಿಲ್ಲ. ಅಲ್ಲಾಹನು ಪರಮಪಾವನನು ಮತ್ತು ಇವರು ಮಾಡುತ್ತಿರುವ ದೇವಸಹಭಾಗಿತ್ವದಿಂದ ಅವನು ಅದೆಷ್ಟೋ ಉನ್ನತನಾಗಿರುವನು.
আৰবী তাফছীৰসমূহ:
وَرَبُّكَ یَعْلَمُ مَا تُكِنُّ صُدُوْرُهُمْ وَمَا یُعْلِنُوْنَ ۟
ಮತ್ತು ಅವರ ಹೃದಯಗಳು ರಹಸ್ಯವಾಗಿರುವುದನ್ನು. ಬಹಿರಂಗಗೊಳಿಸುವುದನ್ನು ನಿಮ್ಮ ಪ್ರಭುವು ಅರಿಯುತ್ತಾನೆ.
আৰবী তাফছীৰসমূহ:
وَهُوَ اللّٰهُ لَاۤ اِلٰهَ اِلَّا هُوَ ؕ— لَهُ الْحَمْدُ فِی الْاُوْلٰی وَالْاٰخِرَةِ ؗ— وَلَهُ الْحُكْمُ وَاِلَیْهِ تُرْجَعُوْنَ ۟
ಅವನೇ ಅಲ್ಲಾಹನು; ಅವನ ಹೊರತು ಬೇರಾವ ಆರಾಧ್ಯನಿಲ್ಲ. ಇಹಲೋಕದಲ್ಲೂ, ಪರಲೋಕದಲ್ಲೂ ಅವನಿಗೇ ಸರ್ವಸ್ತುತಿಯು ಮೀಸಲು. ಅವನಿಗೇ ಆಜ್ಞಾಧಿಕಾರವಿರುವುದು ಮತ್ತು ಅವನೆಡೆಗೇ ನೀವು ಮರಳಿಸಲಾಗುವಿರಿ.
আৰবী তাফছীৰসমূহ:
قُلْ اَرَءَیْتُمْ اِنْ جَعَلَ اللّٰهُ عَلَیْكُمُ الَّیْلَ سَرْمَدًا اِلٰی یَوْمِ الْقِیٰمَةِ مَنْ اِلٰهٌ غَیْرُ اللّٰهِ یَاْتِیْكُمْ بِضِیَآءٍ ؕ— اَفَلَا تَسْمَعُوْنَ ۟
ಅವನೇ ಅಲ್ಲಾಹನು; ಅವನ ಹೊರತು ಬೇರಾವ ಆರಾಧ್ಯನಿಲ್ಲ. ಇಹಲೋಕದಲ್ಲೂ, ಪರಲೋಕದಲ್ಲೂ ಅವನಿಗೇ ಸರ್ವಸ್ತುತಿಯು ಮೀಸಲು. ಅವನಿಗೇ ಆಜ್ಞಾಧಿಕಾರವಿರುವುದು ಮತ್ತು ಅವನೆಡೆಗೇ ನೀವು ಮರಳಿಸಲಾಗುವಿರಿ.
আৰবী তাফছীৰসমূহ:
قُلْ اَرَءَیْتُمْ اِنْ جَعَلَ اللّٰهُ عَلَیْكُمُ النَّهَارَ سَرْمَدًا اِلٰی یَوْمِ الْقِیٰمَةِ مَنْ اِلٰهٌ غَیْرُ اللّٰهِ یَاْتِیْكُمْ بِلَیْلٍ تَسْكُنُوْنَ فِیْهِ ؕ— اَفَلَا تُبْصِرُوْنَ ۟
ಹೇಳಿರಿ: ಅಲ್ಲಾಹನು ನಿಮ್ಮ ಮೇಲೆ ಪ್ರಳಯ ದಿನದವರೆಗೂ ಹಗಲನ್ನೇ ನಿಶ್ಚಯಿಸಿಬಿಟ್ಟರೆ ಅಲ್ಲಾಹನ ಹೊರತು ನೀವು ವಿಶ್ರಾಂತಿ ಪಡಯುವ ರಾತ್ರಿಯನ್ನು ನಿಮಗೆ ತಂದು ಕೊಡುವಂತಹ ಬೇರಾವ ಆರಾಧ್ಯನಿದ್ದಾನೆ? ನೀವು ಕಾಣುವುದಿಲ್ಲವೇ?
আৰবী তাফছীৰসমূহ:
وَمِنْ رَّحْمَتِهٖ جَعَلَ لَكُمُ الَّیْلَ وَالنَّهَارَ لِتَسْكُنُوْا فِیْهِ وَلِتَبْتَغُوْا مِنْ فَضْلِهٖ وَلَعَلَّكُمْ تَشْكُرُوْنَ ۟
ಹೇಳಿರಿ: ಅಲ್ಲಾಹನು ನಿಮ್ಮ ಮೇಲೆ ಪ್ರಳಯ ದಿನದವರೆಗೂ ಹಗಲನ್ನೇ ನಿಶ್ಚಯಿಸಿಬಿಟ್ಟರೆ ಅಲ್ಲಾಹನ ಹೊರತು ನೀವು ವಿಶ್ರಾಂತಿ ಪಡಯುವ ರಾತ್ರಿಯನ್ನು ನಿಮಗೆ ತಂದು ಕೊಡುವಂತಹ ಬೇರಾವ ಆರಾಧ್ಯನಿದ್ದಾನೆ? ನೀವು ಕಾಣುವುದಿಲ್ಲವೇ?
আৰবী তাফছীৰসমূহ:
وَیَوْمَ یُنَادِیْهِمْ فَیَقُوْلُ اَیْنَ شُرَكَآءِیَ الَّذِیْنَ كُنْتُمْ تَزْعُمُوْنَ ۟
ಅಂದು ಅಲ್ಲಾಹನು ಬಹುದೇವಾರಾಧಕರನ್ನು ಕರೆದು ಕೇಳುವನು: ನನ್ನ ಸಹಭಾಗಿಗಳೆಂದು ಕಲ್ಪಿಸಿಕೊಂಡಿದ್ದವರು ಎಲ್ಲಿದ್ದಾರೆ?
আৰবী তাফছীৰসমূহ:
وَنَزَعْنَا مِنْ كُلِّ اُمَّةٍ شَهِیْدًا فَقُلْنَا هَاتُوْا بُرْهَانَكُمْ فَعَلِمُوْۤا اَنَّ الْحَقَّ لِلّٰهِ وَضَلَّ عَنْهُمْ مَّا كَانُوْا یَفْتَرُوْنَ ۟۠
ನಾವು ಪ್ರತಿಯೊಂದು ಸಮುದಾಯದಿಂದಲೂ ಒಬ್ಬ ಸಾಕ್ಷಿಯನ್ನು ಹೊರತರುವೆವು: ಹಾಗೂ ಹೇಳುವೆವು, ನೀವು ನಿಮ್ಮ ಪುರಾವೆಯವನ್ನು ತನ್ನಿರಿ. ಕೂಡಲೇ ಅವರು ಸತ್ಯವು ಅಲ್ಲಾಹನ ಕಡೆಯಿದೆ ಎಂದು ಮನಗಾಣುವರು ಮತ್ತು ಅವರು ಸುಳ್ಳು ಸೃಷ್ಟಿಸುತ್ತಿದ್ದವುಗಳೆಲ್ಲಾ ಅವರಿಂದ ಕಣ್ಮರೆಯಾಗಿ ಬಿಡುವುದು
আৰবী তাফছীৰসমূহ:
اِنَّ قَارُوْنَ كَانَ مِنْ قَوْمِ مُوْسٰی فَبَغٰی عَلَیْهِمْ ۪— وَاٰتَیْنٰهُ مِنَ الْكُنُوْزِ مَاۤ اِنَّ مَفَاتِحَهٗ لَتَنُوْٓاُ بِالْعُصْبَةِ اُولِی الْقُوَّةِ ۗ— اِذْ قَالَ لَهٗ قَوْمُهٗ لَا تَفْرَحْ اِنَّ اللّٰهَ لَا یُحِبُّ الْفَرِحِیْنَ ۟
ಕಾರೂನನು ಮೂಸಾರವರ ಜನಾಂಗದವನಾಗಿದ್ದನು. ಆದರೆ ಅವನು ಅವರ ಮೇಲೆ ದಬ್ಬಾಳಿಕೆ ನಡೆಸಿದ್ದನು ನಾವು ಅವನಿಗೆ ನಿಧಿಭಂಡಾರಗಳನ್ನು ನೀಡಿದೆವು. ಅದರ ಬೀಗದ ಕೈಗಳನ್ನು ಎತ್ತಲು ಒಂದು ಬಲಿಷ್ಠ ತಂಡಕ್ಕೆ ಭಾರವಾಗಿತ್ತಿತ್ತು. ಒಮ್ಮೆ ಅವನ ಜನಾಂಗದವರು ಅವನಿಗೆ ಹೇಳಿದರು: ನೀನು ಹಿಗ್ಗಬೇಡ. ಅಲ್ಲಾಹನು ಹಿಗ್ಗುವವರನ್ನು ಇಷ್ಟಪಡುವುದಿಲ್ಲ.
আৰবী তাফছীৰসমূহ:
وَابْتَغِ فِیْمَاۤ اٰتٰىكَ اللّٰهُ الدَّارَ الْاٰخِرَةَ وَلَا تَنْسَ نَصِیْبَكَ مِنَ الدُّنْیَا وَاَحْسِنْ كَمَاۤ اَحْسَنَ اللّٰهُ اِلَیْكَ وَلَا تَبْغِ الْفَسَادَ فِی الْاَرْضِ ؕ— اِنَّ اللّٰهَ لَا یُحِبُّ الْمُفْسِدِیْنَ ۟
ಮತ್ತು ಅಲ್ಲಾಹನು ನಿನಗೆ ದಯಪಾಲಿಸಿದ ಸಂಪತ್ತಿನಿAದ ಪರಲೋಕದ ನಿವಾಸವನ್ನು ಅರಸು. ಮತ್ತು ನಿನ್ನ ಇಹಲೋಕದ ಪಾಲನ್ನು ಸಹ ಮರೆಯಬೇಡ ಮತ್ತು ಅಲ್ಲಾಹನು ನಿನಗೆ ಒಳಿತು ಮಾಡಿದ ಹಾಗೆ ನೀನೂ ಒಳಿತು ಮಾಡು. ಮತ್ತು ಭೂಮಿಯಲ್ಲಿ ಕ್ಷೆÆÃಭೆಯನ್ನು ಬಯಸದಿರು. ನಿಶ್ಚಯವಾಗಿಯು ಅಲ್ಲಾಹನು ಕ್ಷೆÆÃಭೆ ಹರಡುವವರನ್ನು ಇಷ್ಟಪಡುವುದಿಲ್ಲ.
আৰবী তাফছীৰসমূহ:
قَالَ اِنَّمَاۤ اُوْتِیْتُهٗ عَلٰی عِلْمٍ عِنْدِیْ ؕ— اَوَلَمْ یَعْلَمْ اَنَّ اللّٰهَ قَدْ اَهْلَكَ مِنْ قَبْلِهٖ مِنَ الْقُرُوْنِ مَنْ هُوَ اَشَدُّ مِنْهُ قُوَّةً وَّاَكْثَرُ جَمْعًا ؕ— وَلَا یُسْـَٔلُ عَنْ ذُنُوْبِهِمُ الْمُجْرِمُوْنَ ۟
ಕಾರೂನ್ ಹೇಳಿದನು: ಇವೆಲ್ಲವೂ ನನ್ನ ಬಳಿ ಇರುವ ಜ್ಞಾನದ ಆಧಾರದಲ್ಲೇ ನನಗೆ ನೀಡಲಾಗಿದೆ. ಅವನ ಮೊದಲು ಅವನಿಗಿಂತ ಹೆಚ್ಚು ಶಕ್ತಿಸಾಮರ್ಥ್ಯವುಳ್ಳ ವರೂ, ಜನ ಬಲವುಳ್ಳವರಾಗಿದ್ದಂತಹ ಅದೆಷ್ಟೋ ಜನಾಂಗಗಳನ್ನು ಅಲ್ಲಾಹನು ನಾಶ ಮಾಡಿರುವುದು ಇವನಿಗೆ ತಿಳಿದಿಲ್ಲವೇ? ಅಪರಾಧಿಗಳನ್ನು (ಶಿಕ್ಷಿಸಲು) ಅವರ ಪಾಪಗಳ ಕುರಿತು ವಿಚಾರಿಸಲಾಗುವುದಿಲ್ಲ.
আৰবী তাফছীৰসমূহ:
فَخَرَجَ عَلٰی قَوْمِهٖ فِیْ زِیْنَتِهٖ ؕ— قَالَ الَّذِیْنَ یُرِیْدُوْنَ الْحَیٰوةَ الدُّنْیَا یٰلَیْتَ لَنَا مِثْلَ مَاۤ اُوْتِیَ قَارُوْنُ ۙ— اِنَّهٗ لَذُوْ حَظٍّ عَظِیْمٍ ۟
ಹಾಗೆಯೇ ಕಾರೂನ್ ತನ್ನ ಆಢಂಬರದೊAದಿಗೆ ತನ್ನ ಸಮೂಹದ ಮುಂದಿನಿAದ ಹೊರಟಿದನು. ಆಗ ಐಹಿಕ ಜೀವನವನ್ನು ಬಯಸುವವರು ಹೇಳಿದರು: ಕಾರೂನನಿಗೆ ನೀಡಲಾದುದು ನಮಗೂ ಸಿಗುತ್ತಿದ್ದರೆ! ನಿಜವಾಗಿಯು ಅವನಂತು ಮಹಾ ಸೌಭಾಗ್ಯವಂತನಾಗಿದ್ದಾನೆ.
আৰবী তাফছীৰসমূহ:
وَقَالَ الَّذِیْنَ اُوْتُوا الْعِلْمَ وَیْلَكُمْ ثَوَابُ اللّٰهِ خَیْرٌ لِّمَنْ اٰمَنَ وَعَمِلَ صَالِحًا ۚ— وَلَا یُلَقّٰىهَاۤ اِلَّا الصّٰبِرُوْنَ ۟
ಜ್ಞಾನವಿದ್ದವರು ಹೀಗೆ ಹೇಳದಿರು: ನಿಮ್ಮ ನಾಶವೇ, ಸತ್ಯವಿಶ್ವಾಸವಿರಿಸಿರಿ ಮತ್ತು ಸತ್ಕರ್ಮಗಳನ್ನು ಕೈಗೊಂಡವರ ಪಾಲಿಗೆ ಅಲ್ಲಾಹನ ಪುಣ್ಯಫಲವೇ ಉತ್ತಮ ಇದು ಸಹನೆವಹಿಸಿದವರಿಗೇ ಲಭಿಸುತ್ತದೆ.
আৰবী তাফছীৰসমূহ:
فَخَسَفْنَا بِهٖ وَبِدَارِهِ الْاَرْضَ ۫— فَمَا كَانَ لَهٗ مِنْ فِئَةٍ یَّنْصُرُوْنَهٗ مِنْ دُوْنِ اللّٰهِ ؗۗ— وَمَا كَانَ مِنَ الْمُنْتَصِرِیْنَ ۟
ಕೊನೆಗೆ ನಾವು ಅವನನ್ನು ಅವನ ಅರಮನೆಯನ್ನು ಭೂಮಿಯೊಳಗೆ ಹುದುಗಿಸಿಬಿಟ್ಟೆವು ಅಲ್ಲಾಹನ ಹೊರತು ಅವನ ಸಹಾಯಕ್ಕಾಗಿ ಯಾವುದೇ ಕೂಟವು ಇರಲಿಲ್ಲ. ಮಾತ್ರವಲ್ಲ ಅವನಿಗೆ ಸ್ವಯಂ ಪ್ರತೀಕಾರ ಹೊಂದಲೂ ಸಾಧ್ಯವಾಗಲಿಲ್ಲ.
আৰবী তাফছীৰসমূহ:
وَاَصْبَحَ الَّذِیْنَ تَمَنَّوْا مَكَانَهٗ بِالْاَمْسِ یَقُوْلُوْنَ وَیْكَاَنَّ اللّٰهَ یَبْسُطُ الرِّزْقَ لِمَنْ یَّشَآءُ مِنْ عِبَادِهٖ وَیَقْدِرُ ۚ— لَوْلَاۤ اَنْ مَّنَّ اللّٰهُ عَلَیْنَا لَخَسَفَ بِنَا ؕ— وَیْكَاَنَّهٗ لَا یُفْلِحُ الْكٰفِرُوْنَ ۟۠
ನಿನ್ನೆಯವರೆಗೆ ಅವನ ಸ್ಥಾನಮಾನಕ್ಕೆ ಹಂಬಲಿಸುತ್ತಿದ್ದವರು ಹೇಳತೊಡಗಿದರು: ಅಲ್ಲಾಹನೇ ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಹಾಗೂ ಸೀಮಿತಗೊಳಿಸುತ್ತಾನೆ. ಅಲ್ಲಾಹನು ನಮ್ಮ ಮೇಲೆ ಕೃಪೆತೋರದಿರುತ್ತಿದ್ದರೆ ನಮ್ಮನ್ನು ಸಹ ಹುದುಗಿಸಿಬಿಡುತ್ತಿದ್ದನು. ಅವಿಶ್ವಾಸಿಗಳು ಎಂದೂ ಯಶಸ್ಸು ಪಡೆಯಲಾರರು.
আৰবী তাফছীৰসমূহ:
تِلْكَ الدَّارُ الْاٰخِرَةُ نَجْعَلُهَا لِلَّذِیْنَ لَا یُرِیْدُوْنَ عُلُوًّا فِی الْاَرْضِ وَلَا فَسَادًا ؕ— وَالْعَاقِبَةُ لِلْمُتَّقِیْنَ ۟
ನಾವು ಪರಲೋಕದ ಭವನವನ್ನು ಭೂಮಿಯಲ್ಲಿ ಯಾವುದೇ ಹಿರಿಮೆಯನ್ನಾಗಲೀ, ಕ್ಷೆÆÃಭೆಯನ್ನಾಗಲೀ ಬಯಸದಂತಹವರಿಗೇ ನೀಡುವೆವು. ಮತ್ತು ಭಯಭಕ್ತಿಯುಳ್ಳವರಿಗೇ ಉತ್ತಮ ಪರಿಣಾಮವಿದೆ.
আৰবী তাফছীৰসমূহ:
مَنْ جَآءَ بِالْحَسَنَةِ فَلَهٗ خَیْرٌ مِّنْهَا ۚ— وَمَنْ جَآءَ بِالسَّیِّئَةِ فَلَا یُجْزَی الَّذِیْنَ عَمِلُوا السَّیِّاٰتِ اِلَّا مَا كَانُوْا یَعْمَلُوْنَ ۟
ಯಾರು ಒಳಿತನ್ನು ತರುತ್ತಾನೋ ಅವನಿಗೆ ಅದಕ್ಕಿಂತಲೂ ಅತ್ಯುತ್ತಮವಾದು ದ್ದಿದೆ. ಮತ್ತು ಯಾರು ಕೆಡುಕನ್ನು ತರುತ್ತಾನೋ ಕೆಡುಕುಗಳನ್ನು ಮಾಡುವವರಿಗೆ ತಾವು ಮಾಡುತ್ತಿದ್ದುದರ ಪ್ರತಿಫಲವನ್ನೇ ನೀಡಲಾಗುವುದು.
আৰবী তাফছীৰসমূহ:
اِنَّ الَّذِیْ فَرَضَ عَلَیْكَ الْقُرْاٰنَ لَرَآدُّكَ اِلٰی مَعَادٍ ؕ— قُلْ رَّبِّیْۤ اَعْلَمُ مَنْ جَآءَ بِالْهُدٰی وَمَنْ هُوَ فِیْ ضَلٰلٍ مُّبِیْنٍ ۟
(ಓ ಪೈಗಂಬರರೇ) ನಿಶ್ಚಯವಾಗಿಯು ನಿಮ್ಮ ಮೇಲೆ ಕುರ್‌ಆನ್ (ಭೋದನೆ ಹಾಗೂ ಪ್ರಚಾರವನ್ನು) ಕಡ್ಡಾಯಗೊಳಿಸಿದವನು ನಿಮ್ಮನ್ನು ಒಂದು ಅತ್ಯುತ್ತಮ ಪರಿಣಾಮಕ್ಕೆ ಮರಳಿಸುವವನಾಗಿದ್ದಾನೆ. ನೀವು ಹೇಳಿರಿ: ಸನ್ಮಾರ್ಗ ಪಡೆವಯುವವ ನಾರೆಂದು, ಸ್ಪಷ್ಟ ಮಾರ್ಗ ಭ್ರಷ್ಟತೆಯಲ್ಲಿರುವವನಾರೆಂದು ನನ್ನ ಪ್ರಭುವು ಚೆನ್ನಾಗಿ ಬಲ್ಲನು.
আৰবী তাফছীৰসমূহ:
وَمَا كُنْتَ تَرْجُوْۤا اَنْ یُّلْقٰۤی اِلَیْكَ الْكِتٰبُ اِلَّا رَحْمَةً مِّنْ رَّبِّكَ فَلَا تَكُوْنَنَّ ظَهِیْرًا لِّلْكٰفِرِیْنَ ۟ؗ
ನಿಮ್ಮೆಡೆಗೆ ಗ್ರಂಥÀವನ್ನು ಅವತೀರ್ಣಗೊಳಿಸಲಾಗುವುದೆಂದು ನೀವು ಭಾವಿಸಿಯೂ ಇರಲಿಲ್ಲ. ಆದರೆ ಅದು ನಿಮ್ಮ ಪ್ರಭುವಿನ ಕಡೆಯ ಕಾರುಣ್ಯದಿಂದಾಗಿದೆ. ಆದ್ದರಿಂದ ನೀವು ಎಂದಿಗೂ ಸತ್ಯನಿಷೇಧಿಗಳ ಸಹಾಯಕರಾಗಬಾರದು.
আৰবী তাফছীৰসমূহ:
وَلَا یَصُدُّنَّكَ عَنْ اٰیٰتِ اللّٰهِ بَعْدَ اِذْ اُنْزِلَتْ اِلَیْكَ وَادْعُ اِلٰی رَبِّكَ وَلَا تَكُوْنَنَّ مِنَ الْمُشْرِكِیْنَ ۟ۚ
ಅಲ್ಲಾಹನ ಸೂಕ್ತಿಗಳನ್ನು ನಿಮ್ಮೆಡೆಗೆ ಅವತೀರ್ಣ ಗೊಂಡ ಬಳಿಕ ಈ ಸತ್ಯನಿಷೇಧಿಗಳು ನಿಮ್ಮನ್ನು ಅವುಗಳ ಪ್ರಚಾರದಿಂದ ತಡೆಯದಿರಲಿ; ಆದ್ದರಿಂದ ನೀವು ತಮ್ಮ ಪ್ರಭುವಿನೆಡೆಗೆ ಕರೆಯುತ್ತಿರಿ ಮತ್ತು ಬಹುದೇವಾರಾಧಕರಲ್ಲಿ ಸೇರದಿರಿ.
আৰবী তাফছীৰসমূহ:
وَلَا تَدْعُ مَعَ اللّٰهِ اِلٰهًا اٰخَرَ ۘ— لَاۤ اِلٰهَ اِلَّا هُوَ ۫— كُلُّ شَیْءٍ هَالِكٌ اِلَّا وَجْهَهٗ ؕ— لَهُ الْحُكْمُ وَاِلَیْهِ تُرْجَعُوْنَ ۟۠
ಮತ್ತು ಅಲ್ಲಾಹನೊಂದಿಗೆ ಬೇರೆ ಆರಾಧ್ಯ ದೇವರನ್ನು ಕರೆದು ಬೇಡದಿರಿ. ಅಲ್ಲಾಹನ ಹೊರತು ಬೇರಾವ ದೇವನಿಲ್ಲ. ಅವನ ಅಸ್ತಿತ್ವದ ಹೊರತು ಎಲ್ಲವೂ ನಾಶವಾಗಿಬಿಡುವಂತದ್ದಾಗಿದೆ ಅವನದೇ ಆಜ್ಞಾಧಿಕಾರವಿರುವುದು ಮತ್ತು ನೀವು ಅವನೆಡೆಗೇ ಮರಳಿಸಲಾಗುವಿರಿ.
আৰবী তাফছীৰসমূহ:
 
অৰ্থানুবাদ ছুৰা: আল-ক্বাচাচ
ছুৰাৰ তালিকা পৃষ্ঠা নং
 
আল-কোৰআনুল কাৰীমৰ অৰ্থানুবাদ - কানাড়া অনুবাদ- বশীৰ মিছুৰী - অনুবাদসমূহৰ সূচীপত্ৰ

শ্বেইখ বশীৰ মাইছুৰীয়ে অনুবাদ কৰিছে। মৰ্কজ ৰুৱাদুত তাৰ্জামাৰ তত্ত্বাৱধানত ইয়াক উন্নীত কৰা হৈছে।

বন্ধ