Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (21) ಅಧ್ಯಾಯ: ಯೂನುಸ್
وَاِذَاۤ اَذَقْنَا النَّاسَ رَحْمَةً مِّنْ بَعْدِ ضَرَّآءَ مَسَّتْهُمْ اِذَا لَهُمْ مَّكْرٌ فِیْۤ اٰیَاتِنَا ؕ— قُلِ اللّٰهُ اَسْرَعُ مَكْرًا ؕ— اِنَّ رُسُلَنَا یَكْتُبُوْنَ مَا تَمْكُرُوْنَ ۟
ಮತ್ತು ಜನರಿಗೆ ನಾವು ಅವರ ಮೇಲೆ ಎರಗಿದ ವಿಪತ್ತಿನ ತರುವಾಯ ಯಾವುದಾದರೂ ಕಾರುಣ್ಯದ ಸವಿಯನ್ನುಣಿಸಿದಾಗ ಅವರು ಕೂಡಲೇ ನಮ್ಮ ದೃಷ್ಟಾಂತಗಳ ಬಗ್ಗೆ ಕುತಂತ್ರಗಳನ್ನು ನಡೆಸತೊಡಗುತ್ತಾರೆ. ನೀವು ಹೇಳಿರಿ ಅಲ್ಲಾಹನು ತಂತ್ರದಲ್ಲಿ ಅತೀ ಶೀಘ್ರನಾಗಿರುತ್ತಾನೆ. ನಿಶ್ಚಯವಾಗಿಯೂ ನಮ್ಮ ದೇವಚರರು ನಿಮ್ಮ ಸಕಲ ಕುತಂತ್ರಗಳನ್ನು ದಾಖಲಿಸುತ್ತಿರುತ್ತಾರೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (21) ಅಧ್ಯಾಯ: ಯೂನುಸ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ