Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (15) ಅಧ್ಯಾಯ: ಯೂಸುಫ್
فَلَمَّا ذَهَبُوْا بِهٖ وَاَجْمَعُوْۤا اَنْ یَّجْعَلُوْهُ فِیْ غَیٰبَتِ الْجُبِّ ۚ— وَاَوْحَیْنَاۤ اِلَیْهِ لَتُنَبِّئَنَّهُمْ بِاَمْرِهِمْ هٰذَا وَهُمْ لَا یَشْعُرُوْنَ ۟
ಅನಂತರ ಅವರು (ತಂದೆಗೆ ಒತ್ತಾಯಪಡಿಸಿ) ಅವನನ್ನು ಕರೆದುಕೊಂಡು ಹೋದರು ಮತ್ತು ಅವರೆಲ್ಲರೂ ಅವನನ್ನು ನಿರ್ಜನ ಪ್ರದೇಶದ ಪಾಳು ಬಾವಿಯಲ್ಲಿ ಹಾಕಲೆಂಬ ದೃಢ ನಿರ್ಧಾರಕ್ಕೆ ಬಂದಾಗ ನಾವು ಯೂಸುಫ್‌ರವರ ಕಡೆಗೆ ದಿವ್ಯವಾಣಿ ಮಾಡಿದೆವು. ಖಂಡಿತ ನೀನು ಅವರ ಈ ಕೃತ್ಯದ ಕುರಿತು ಅವರು ತಿಳಿದೇ ಇಲ್ಲದಂತಹ ಸ್ಥಿತಿಯಲ್ಲಿ ತಿಳಿಸಿಕೊಡಲಿರುವೆ
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (15) ಅಧ್ಯಾಯ: ಯೂಸುಫ್
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ