Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (174) ಅಧ್ಯಾಯ: ಅಲ್- ಬಕರ
اِنَّ الَّذِیْنَ یَكْتُمُوْنَ مَاۤ اَنْزَلَ اللّٰهُ مِنَ الْكِتٰبِ وَیَشْتَرُوْنَ بِهٖ ثَمَنًا قَلِیْلًا ۙ— اُولٰٓىِٕكَ مَا یَاْكُلُوْنَ فِیْ بُطُوْنِهِمْ اِلَّا النَّارَ وَلَا یُكَلِّمُهُمُ اللّٰهُ یَوْمَ الْقِیٰمَةِ وَلَا یُزَكِّیْهِمْ ۖۚ— وَلَهُمْ عَذَابٌ اَلِیْمٌ ۟
ನಿಸ್ಸಂದೇಹವಾಗಿಯು ಅಲ್ಲಾಹನು ಅವತೀರ್ಣಗೊಳಿಸಿದಂತಹ ಗ್ರಂಥವನ್ನು ಅಡಗಿಸಿಡುವವರು ಹಾಗೂ ಅದನ್ನು ತುಚ್ಛ ಲಾಭಕ್ಕಾಗಿ ಮಾರುವವರು ಖಂಡಿತವಾಗಿಯು ತಮ್ಮ ಹೊಟ್ಟೆಗಳಲ್ಲಿ ಅಗ್ನಿಯನ್ನು ತುಂಬುತಿದ್ದಾರೆ. ಅಲ್ಲಾಹನು ಪುನರುತ್ಥಾನ ದಿನದಂದು ಅವರೊಂದಿಗೆ ಮಾತನಾಡುವುದಿಲ್ಲ ಮತ್ತು ಅವರನ್ನು ಸಂಸ್ಕರಿಸುವುದೂ ಇಲ್ಲ. ಮತ್ತು ಅವರಿಗೆ ವೇದನಾಜನಕ ಯಾತನೆಯಿರುವುದು.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (174) ಅಧ್ಯಾಯ: ಅಲ್- ಬಕರ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ