Check out the new design

ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ * - ಅನುವಾದಗಳ ವಿಷಯಸೂಚಿ


ಅರ್ಥಗಳ ಅನುವಾದ ಶ್ಲೋಕ: (211) ಅಧ್ಯಾಯ: ಅಲ್- ಬಕರ
سَلْ بَنِیْۤ اِسْرَآءِیْلَ كَمْ اٰتَیْنٰهُمْ مِّنْ اٰیَةٍ بَیِّنَةٍ ؕ— وَمَنْ یُّبَدِّلْ نِعْمَةَ اللّٰهِ مِنْ بَعْدِ مَا جَآءَتْهُ فَاِنَّ اللّٰهَ شَدِیْدُ الْعِقَابِ ۟
ಇಸ್ರಾಯೀಲ್ ಸಂತತಿಗಳಲ್ಲಿ ವಿಚಾರಿಸಿರಿ, ನಾವು ಎಷ್ಟೆಲ್ಲಾ ಸುಸ್ಪಷ್ಟ ದೃಷ್ಟಾಂತಗಳನ್ನು ದಯಪಾಲಿಸಿದ್ದೇವೆ. ಮತ್ತು ಯಾರು ಅಲ್ಲಾಹನ ಅನುಗ್ರಹಗಳನ್ನು ತನ್ನ ಬಳಿಗೆ ಬಂದ ಬಳಿಕವು ಬದಲಾಯಿಸುತ್ತಾನೋ (ತಿಳಿದುಕೊಳ್ಳಲಿ) ಖಂಡಿತವಾಗಿಯು ಅಲ್ಲಾಹನು ಅತ್ಯುಗ್ರ ಶಿಕ್ಷೆಗಳನ್ನು ನೀಡುವವನಾಗಿದ್ದಾನೆ.
ಅರಬ್ಬಿ ವ್ಯಾಖ್ಯಾನಗಳು:
 
ಅರ್ಥಗಳ ಅನುವಾದ ಶ್ಲೋಕ: (211) ಅಧ್ಯಾಯ: ಅಲ್- ಬಕರ
ಅಧ್ಯಾಯಗಳ ವಿಷಯಸೂಚಿ ಪುಟ ಸಂಖ್ಯೆ
 
ಪವಿತ್ರ ಕುರ್‌ಆನ್ ಅರ್ಥಾನುವಾದ - ಕನ್ನಡ ಅನುವಾದ - ಬಶೀರ್ ಮೈಸೂರಿ - ಅನುವಾದಗಳ ವಿಷಯಸೂಚಿ

ಅನುವಾದ - ಶೇಖ್ ಬಶೀರ್ ಮೈಸೂರಿ. ರುವ್ವಾದ್ ಭಾಷಾಂತರ ಕೇಂದ್ರದ ಮೇಲ್ವಿಚಾರಣೆಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗಿದೆ.

ಮುಚ್ಚಿ