Check out the new design

ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫ * - ߘߟߊߡߌߘߊ ߟߎ߫ ߦߌ߬ߘߊ߬ߥߟߊ

PDF XML CSV Excel API
Please review the Terms and Policies

ߞߘߐ ߟߎ߬ ߘߟߊߡߌ߬ߘߊ߬ߟߌ ߟߝߊߙߌ ߘߏ߫: (47) ߝߐߘߊ ߘߏ߫: ߦߣߎߛߊ߫
وَلِكُلِّ اُمَّةٍ رَّسُوْلٌ ۚ— فَاِذَا جَآءَ رَسُوْلُهُمْ قُضِیَ بَیْنَهُمْ بِالْقِسْطِ وَهُمْ لَا یُظْلَمُوْنَ ۟
ಎಲ್ಲಾ ಸಮುದಾಯಗಳಿಗೂ ಒಬ್ಬ ಸಂದೇಶವಾಹಕರಿದ್ದಾರೆ. ಅವರ ಸಂದೇಶವಾಹಕರ ಆಗಮನವಾದರೆ, ಅವರ ಮಧ್ಯೆ ನ್ಯಾಯಯುತವಾಗಿ ತೀರ್ಪು ನೀಡಲಾಗುವುದು. ಅವರಿಗೆ ಸ್ವಲ್ಪವೂ ಅನ್ಯಾಯವಾಗುವುದಿಲ್ಲ.[1]
[1] ಇದಕ್ಕೆ ಎರಡು ರೀತಿಯ ವ್ಯಾಖ್ಯಾನಗಳಿವೆ. 1. ಅಲ್ಲಾಹು ಎಲ್ಲಾ ಸಮುದಾಯಗಳಿಗೆ ಪ್ರವಾದಿಗಳನ್ನು ಕಳುಹಿಸುತ್ತಾನೆ. ಒಂದು ಸಮುದಾಯಕ್ಕೆ ಪ್ರವಾದಿಯ ಆಗಮನವಾಗಿ ಅವರು ತಮ್ಮ ಕರ್ತವ್ಯವನ್ನು ಪೂರೈಸಿದ ನಂತರ ಅಲ್ಲಾಹು ಆ ಸಮುದಾಯದ ವಿಷಯದಲ್ಲಿ ನ್ಯಾಯಯುತವಾಗಿ ತೀರ್ಮಾನ ಕೈಗೊಳ್ಳುತ್ತಾನೆ. ಅಂದರೆ ಪ್ರವಾದಿಯನ್ನು ಮತ್ತು ಸತ್ಯವಿಶ್ವಾಸಿಗಳನ್ನು ರಕ್ಷಿಸುತ್ತಾನೆ ಹಾಗೂ ಸತ್ಯನಿಷೇಧಿಗಳನ್ನು ಶಿಕ್ಷಿಸುತ್ತಾನೆ. ಅವರಿಗೆ ಯಾವುದೇ ಅನ್ಯಾಯವಾಗುವುದಿಲ್ಲ. 2. ಪುನರುತ್ಥಾನ ದಿನದಂದು ಎಲ್ಲಾ ಸಮುದಾಯಗಳು ತಮ್ಮ ತಮ್ಮ ಪ್ರವಾದಿಗಳೊಡನೆ ಬರುತ್ತಾರೆ. ಅಲ್ಲಿ ಕರ್ಮಪುಸ್ತಕಗಳನ್ನು ಇಡಲಾಗುತ್ತದೆ ಮತ್ತು ಸಾಕ್ಷಿ ಹೇಳಲು ದೇವದೂತರುಗಳು ಬರುತ್ತಾರೆ. ಅಲ್ಲಾಹು ಆ ಸಮುದಾಯದ ವಿಷಯದಲ್ಲಿ ನ್ಯಾಯಯುತವಾಗಿ ತೀರ್ಪು ನೀಡುತ್ತಾನೆ. ಅವರಿಗೆ ಯಾವುದೇ ಅನ್ಯಾಯವಾಗುವುದಿಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
 
ߞߘߐ ߟߎ߬ ߘߟߊߡߌ߬ߘߊ߬ߟߌ ߟߝߊߙߌ ߘߏ߫: (47) ߝߐߘߊ ߘߏ߫: ߦߣߎߛߊ߫
ߝߐߘߊ ߟߎ߫ ߦߌ߬ߘߊ߬ߥߟߊ ߞߐߜߍ ߝߙߍߕߍ
 
ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫ - ߘߟߊߡߌߘߊ ߟߎ߫ ߦߌ߬ߘߊ߬ߥߟߊ

ߡߊ߬ߥߊ߲߬ߡߊ߬ ߡߊ߬ߙߊ߲߬ߡߊ߬ ߞߊ߬ߟߊ߲߬ߡߊ߬ ߘߟߊߡߌߘߊ ߘߟߊߡߌߘߊ ߙߎ߬ߥߊ߯ߘߎ߫ ߢߍߡߌߘߊ ߓߟߏ߫ ߡߊ߬ߥߊ߲߬ߡߊ߬ ߡߊ߬ߙߊ߲߬ߡߊ߬ ߞߊ߬ߟߊ߲߬ߡߊ߬ ߘߟߊߡߌߘߊ ߘߟߊߡߌߘߊ ߙߎ߬ߥߊ߯ߘߎ߫ ߢߍߡߌߘߊ ߓߟߏ߫.

ߘߊߕߎ߲߯ߠߌ߲