Check out the new design

ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫ * - ߘߟߊߡߌߘߊ ߟߎ߫ ߦߌ߬ߘߊ߬ߥߟߊ

PDF XML CSV Excel API
Please review the Terms and Policies

ߞߘߐ ߟߎ߬ ߘߟߊߡߌ߬ߘߊ߬ߟߌ ߝߐߘߊ ߘߏ߫: ߌߓߎ߬ߙߊ߬ߤߌߡߊ߫   ߟߝߊߙߌ ߘߏ߫:
تُؤْتِیْۤ اُكُلَهَا كُلَّ حِیْنٍ بِاِذْنِ رَبِّهَا ؕ— وَیَضْرِبُ اللّٰهُ الْاَمْثَالَ لِلنَّاسِ لَعَلَّهُمْ یَتَذَكَّرُوْنَ ۟
ಅದರ ಪರಿಪಾಲಕನ (ಅಲ್ಲಾಹನ) ಅಪ್ಪಣೆಯಿಂದ ಅದು ಎಲ್ಲ ಕಾಲಗಳಲ್ಲೂ ಫಲ ನೀಡುತ್ತದೆ. ಅಲ್ಲಾಹು ಜನರಿಗೆ ಉದಾಹರಣೆಗಳನ್ನು ವಿವರಿಸುತ್ತಾನೆ. ಅವರು ಉಪದೇಶ ಪಡೆಯುವುದಕ್ಕಾಗಿ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَمَثَلُ كَلِمَةٍ خَبِیْثَةٍ كَشَجَرَةٍ خَبِیْثَةِ ١جْتُثَّتْ مِنْ فَوْقِ الْاَرْضِ مَا لَهَا مِنْ قَرَارٍ ۟
ಹೊಲಸು ವಚನದ[1] ಉದಾಹರಣೆಯು ಒಂದು ಹೊಲಸು ಮರದಂತೆ. ಅದು ಭೂಮಿಯಿಂದ ಬೇರು ಸಹಿತ ಕಿತ್ತು ಹೋಗಿದೆ. ಅದಕ್ಕೆ ಯಾವುದೇ ಭದ್ರತೆಯಿಲ್ಲ.
[1] ಹೊಲಸು ವಚನ ಎಂದರೆ ದೇವಸಹಭಾಗಿತ್ವ (ಶಿರ್ಕ್) ಮತ್ತು ಸತ್ಯನಿಷೇಧ (ಕುಫ್ರ್) ದ ವಚನಗಳು. ಈ ವಚನಕ್ಕೆ ಯಾವುದೇ ಅಡಿಪಾಯವಿಲ್ಲ. ಒಂದು ಸಣ್ಣ ಗಾಳಿಗೂ ಇದು ಕಿತ್ತು ಹೋಗಬಹುದು. ದೇವಸಹಭಾಗಿತ್ವ ಮತ್ತು ಸತ್ಯನಿಷೇಧದಲ್ಲಿ ಬದುಕುವವರ ಜೀವನವು ಸುಭದ್ರವಲ್ಲ. ಅವರಿಗೆ ಆತ್ಮಶಾಂತಿಯಿರುವುದಿಲ್ಲ. ಒಂದು ಸಣ್ಣ ಕಷ್ಟ ಬಂದರೂ ಅವರು ಧೃತಿಗೆಡುತ್ತಾರೆ. ಕೆಲವೊಮ್ಮೆ ತಮ್ಮ ಜೀವನವನ್ನೇ ಕೊನೆಗೊಳಿಸುತ್ತಾರೆ. ಪರಲೋಕದಲ್ಲಿ ಅವರ ಕರ್ಮಗಳಿಗೆ ಯಾವುದೇ ಪ್ರತಿಫಲವಿರುವುದಿಲ್ಲ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
یُثَبِّتُ اللّٰهُ الَّذِیْنَ اٰمَنُوْا بِالْقَوْلِ الثَّابِتِ فِی الْحَیٰوةِ الدُّنْیَا وَفِی الْاٰخِرَةِ ۚ— وَیُضِلُّ اللّٰهُ الظّٰلِمِیْنَ ۙ۫— وَیَفْعَلُ اللّٰهُ مَا یَشَآءُ ۟۠
ಅಲ್ಲಾಹು ಸತ್ಯವಿಶ್ವಾಸಿಗಳನ್ನು ಇಹಲೋಕದಲ್ಲಿ ಮತ್ತು ಪರಲೋಕದಲ್ಲಿ ಸದೃಢ ವಚನದ ಮೂಲಕ ದೃಢವಾಗಿ ನಿಲ್ಲಿಸುತ್ತಾನೆ.[1] ಅಕ್ರಮವೆಸಗಿದವರನ್ನು ಅಲ್ಲಾಹು ದಾರಿತಪ್ಪಿಸುತ್ತಾನೆ. ಅಲ್ಲಾಹು ಅವನು ಇಚ್ಛಿಸಿದ್ದನ್ನು ಮಾಡುತ್ತಾನೆ.
[1] ಇಹಲೋಕ ಜೀವನದಲ್ಲಿ, ಮರಣದ ಸಂದರ್ಭ ಮತ್ತು ಸಮಾಧಿಯಲ್ಲಿ ಪ್ರಶ್ನೆ ಕೇಳಲಾಗುವ ಸಂದರ್ಭ ಅಲ್ಲಾಹು ಸತ್ಯವಿಶ್ವಾಸಿಗಳನ್ನು ‘ಲಾಇಲಾಹ ಇಲ್ಲಲ್ಲಾಹ್ ಮುಹಮ್ಮದ್ ರಸೂಲುಲ್ಲಾಹ್’ ಎಂಬ ವಚನದಲ್ಲಿ ದೃಢವಾಗಿ ನಿಲ್ಲಿಸುತ್ತಾನೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اَلَمْ تَرَ اِلَی الَّذِیْنَ بَدَّلُوْا نِعْمَتَ اللّٰهِ كُفْرًا وَّاَحَلُّوْا قَوْمَهُمْ دَارَ الْبَوَارِ ۟ۙ
ಅಲ್ಲಾಹನ ಅನುಗ್ರಹಕ್ಕೆ ಬದಲಿಯಾಗಿ ಕೃತಘ್ನತೆ ತೋರಿದ ಮತ್ತು ತಮ್ಮ ಜನರನ್ನು ನಾಶದ ಭವನಕ್ಕೆ ಇಳಿಸಿದವರನ್ನು ನೀವು ನೋಡಿಲ್ಲವೇ?
ߊߙߊߓߎߞߊ߲ߡߊ ߞߘߐߦߌߘߊ ߟߎ߬:
جَهَنَّمَ ۚ— یَصْلَوْنَهَا ؕ— وَبِئْسَ الْقَرَارُ ۟
ಅಂದರೆ ನರಕಾಗ್ನಿಗೆ. ಅವರು ಅದರಲ್ಲಿ (ಪ್ರವೇಶಿಸಿ) ಉರಿಯುವರು. ಅದು ಬಹಳ ನಿಕೃಷ್ಟ ವಾಸಸ್ಥಳವಾಗಿದೆ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَجَعَلُوْا لِلّٰهِ اَنْدَادًا لِّیُضِلُّوْا عَنْ سَبِیْلِهٖ ؕ— قُلْ تَمَتَّعُوْا فَاِنَّ مَصِیْرَكُمْ اِلَی النَّارِ ۟
ಜನರನ್ನು ಅಲ್ಲಾಹನ ಮಾರ್ಗದಿಂದ ತಪ್ಪಿಸುವುದಕ್ಕಾಗಿ ಅವರು ಅಲ್ಲಾಹನಿಗೆ ಕೆಲವು ಸರಿಸಾಟಿಗಳನ್ನು ಮಾಡಿದರು. ಹೇಳಿರಿ: “ನೀವು ಆನಂದಿಸಿರಿ. ಕೊನೆಗೆ ನಿಮ್ಮ ಮರಳುವಿಕೆಯು ನರಕಕ್ಕೇ ಆಗಿದೆ.”
ߊߙߊߓߎߞߊ߲ߡߊ ߞߘߐߦߌߘߊ ߟߎ߬:
قُلْ لِّعِبَادِیَ الَّذِیْنَ اٰمَنُوْا یُقِیْمُوا الصَّلٰوةَ وَیُنْفِقُوْا مِمَّا رَزَقْنٰهُمْ سِرًّا وَّعَلَانِیَةً مِّنْ قَبْلِ اَنْ یَّاْتِیَ یَوْمٌ لَّا بَیْعٌ فِیْهِ وَلَا خِلٰلٌ ۟
ನನ್ನ ಸತ್ಯವಿಶ್ವಾಸಿ ದಾಸರೊಡನೆ—ಅವರು ನಮಾಝ್ ಸಂಸ್ಥಾಪಿಸಲಿ ಮತ್ತು ಯಾವುದೇ ಕ್ರಯ-ವಿಕ್ರಯ ಅಥವಾ ಗೆಳೆತನವು ಉಪಕಾರ ಮಾಡದ ದಿನವು ಆಗಮಿಸುವ ಮೊದಲೇ ನಾವು ಅವರಿಗೆ ಒದಗಿಸಿದ ಧನದಿಂದ ರಹಸ್ಯವಾಗಿ ಮತ್ತು ಬಹಿರಂಗವಾಗಿ ಖರ್ಚು ಮಾಡಲಿ ಎಂದು ಹೇಳಿರಿ.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
اَللّٰهُ الَّذِیْ خَلَقَ السَّمٰوٰتِ وَالْاَرْضَ وَاَنْزَلَ مِنَ السَّمَآءِ مَآءً فَاَخْرَجَ بِهٖ مِنَ الثَّمَرٰتِ رِزْقًا لَّكُمْ ۚ— وَسَخَّرَ لَكُمُ الْفُلْكَ لِتَجْرِیَ فِی الْبَحْرِ بِاَمْرِهٖ ۚ— وَسَخَّرَ لَكُمُ الْاَنْهٰرَ ۟ۚ
ಅಲ್ಲಾಹನೇ ಭೂಮ್ಯಾಕಾಶಗಳನ್ನು ಸೃಷ್ಟಿಸಿದವನು. ಅವನು ಆಕಾಶದಿಂದ ಮಳೆಯನ್ನು ಸುರಿಸಿದನು. ನಂತರ ಅದರಿಂದ ನಿಮ್ಮ ಉಪಜೀವನಕ್ಕಾಗಿ ಹಣ್ಣುಗಳನ್ನು ಉತ್ಪಾದಿಸಿದನು. ಕಡಲಲ್ಲಿ ಅವನ ಆಜ್ಞೆಯಂತೆ ಚಲಿಸಲು ಅವನು ನಿಮಗೆ ನಾವೆಯನ್ನು ನಿಯಂತ್ರಿಸಿಕೊಟ್ಟನು. ಅವನು ನದಿಗಳನ್ನು ಕೂಡ ನಿಮ್ಮ ನಿಯಂತ್ರಣಕ್ಕೆ ನೀಡಿದನು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
وَسَخَّرَ لَكُمُ الشَّمْسَ وَالْقَمَرَ دَآىِٕبَیْنِ ۚ— وَسَخَّرَ لَكُمُ الَّیْلَ وَالنَّهَارَ ۟ۚ
ನಿರಂತರವಾಗಿ ಚಲಿಸುವ ರೀತಿಯಲ್ಲಿ ಸೂರ್ಯ-ಚಂದ್ರರನ್ನು ಅವನು ನಿಮಗೆ ನಿಯಂತ್ರಿಸಿಕೊಟ್ಟನು. ರಾತ್ರಿ-ಹಗಲಗಳನ್ನು ಕೂಡ ಅವನು ನಿಮಗೆ ನಿಯಂತ್ರಿಸಿಕೊಟ್ಟನು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
 
ߞߘߐ ߟߎ߬ ߘߟߊߡߌ߬ߘߊ߬ߟߌ ߝߐߘߊ ߘߏ߫: ߌߓߎ߬ߙߊ߬ߤߌߡߊ߫
ߝߐߘߊ ߟߎ߫ ߦߌ߬ߘߊ߬ߥߟߊ ߞߐߜߍ ߝߙߍߕߍ
 
ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫ - ߘߟߊߡߌߘߊ ߟߎ߫ ߦߌ߬ߘߊ߬ߥߟߊ

ߡߊ߬ߥߊ߲߬ߡߊ߬ ߡߊ߬ߙߊ߲߬ߡߊ߬ ߞߊ߬ߟߊ߲߬ߡߊ߬ ߘߟߊߡߌߘߊ ߘߟߊߡߌߘߊ ߙߎ߬ߥߊ߯ߘߎ߫ ߢߍߡߌߘߊ ߓߟߏ߫ ߡߊ߬ߥߊ߲߬ߡߊ߬ ߡߊ߬ߙߊ߲߬ߡߊ߬ ߞߊ߬ߟߊ߲߬ߡߊ߬ ߘߟߊߡߌߘߊ ߘߟߊߡߌߘߊ ߙߎ߬ߥߊ߯ߘߎ߫ ߢߍߡߌߘߊ ߓߟߏ߫.

ߘߊߕߎ߲߯ߠߌ߲