Check out the new design

ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫ * - ߘߟߊߡߌߘߊ ߟߎ߫ ߦߌ߬ߘߊ߬ߥߟߊ

PDF XML CSV Excel API
Please review the Terms and Policies

ߞߘߐ ߟߎ߬ ߘߟߊߡߌ߬ߘߊ߬ߟߌ ߟߝߊߙߌ ߘߏ߫: (5) ߝߐߘߊ ߘߏ߫: ߛߎߘߐߛߣߍߡߊ
فَاِذَا جَآءَ وَعْدُ اُوْلٰىهُمَا بَعَثْنَا عَلَیْكُمْ عِبَادًا لَّنَاۤ اُولِیْ بَاْسٍ شَدِیْدٍ فَجَاسُوْا خِلٰلَ الدِّیَارِ وَكَانَ وَعْدًا مَّفْعُوْلًا ۟
ಆ ಎರಡು ವಾಗ್ದಾನಗಳಲ್ಲಿ ಮೊದಲನೆಯ ವಾಗ್ದಾನದ ಸಮಯವು ಬಂದಾಗ, ನಾವು ನಿಮ್ಮ ವಿರುದ್ಧ ಮಹಾಶೂರರಾದ ನಮ್ಮ ದಾಸರನ್ನು ಕಳುಹಿಸಿದೆವು. ಅವರು ನಿಮ್ಮನ್ನು ಮನೆ ಮನೆಗಳಲ್ಲಿ ಹುಡುಕಿದರು. ಅಲ್ಲಾಹನ ಈ ವಾಗ್ದಾನವು ನೆರವೇರುವಂತದ್ದೇ ಆಗಿದೆ.[1]
[1] ಕ್ರಿ.ಪೂ. 600 ರಲ್ಲಿ ಬಾಬಿಲೋನಿಯಾದ ಚಕ್ರವರ್ತಿ ಬುಖ್ತ್ ನಸರ್ (ನೆಬೂಕಡ್‌ನಝರ್) ಜೆರೂಸಲೇಂ ಮೇಲೆ ದಾಳಿ ಮಾಡಿ ಅಸಂಖ್ಯ ಯಹೂದಿಗಳನ್ನು ಕೊಂದು ಅಸಂಖ್ಯ ಜನರನ್ನು ಗುಲಾಮರನ್ನಾಗಿ ಮಾಡಿಕೊಂಡ ಕಡೆಗೆ ಇಲ್ಲಿ ಸೂಚನೆ ನೀಡಲಾಗಿದೆ. ಇದು ಯಹೂದಿಗಳು ಅಲ್ಲಾಹನ ಪ್ರವಾದಿಗಳನ್ನು ಕೊಂದು ತೌರಾತನ್ನು ಬಹಿರಂಗವಾಗಿ ಉಲ್ಲಂಘಿಸಿ ವಿಕೃತಿ ಮೆರೆದ ಸಂದರ್ಭದಲ್ಲಾಗಿತ್ತು. ಬುಖ್ತ್ ನಸರ್ ಮಾತ್ರವಲ್ಲದೆ, ಜಾಲೂತ್ (ಗೋಲಿಯತ್) ನ ಕೈಯಲ್ಲೂ ಕೂಡ ಯಹೂದಿಗಳು ಬಗೆ ಬಗೆಯ ಹಿಂಸೆಗಳನ್ನು ಅನುಭವಿಸಿದ್ದರು. ನಂತರ ತಾಲೂತ್ (ಸೌಲ್) ರ ಕಾಲದಲ್ಲಿ ಪ್ರವಾದಿ ದಾವೂದ್ (ಅವರ ಮೇಲೆ ಶಾಂತಿಯಿರಲಿ) ಜಾಲೂತನನ್ನು ಜೆರೂಸಲೇಂ ಅನ್ನು ವಶಪಡಿಸಿದರು.
ߊߙߊߓߎߞߊ߲ߡߊ ߞߘߐߦߌߘߊ ߟߎ߬:
 
ߞߘߐ ߟߎ߬ ߘߟߊߡߌ߬ߘߊ߬ߟߌ ߟߝߊߙߌ ߘߏ߫: (5) ߝߐߘߊ ߘߏ߫: ߛߎߘߐߛߣߍߡߊ
ߝߐߘߊ ߟߎ߫ ߦߌ߬ߘߊ߬ߥߟߊ ߞߐߜߍ ߝߙߍߕߍ
 
ߞߎ߬ߙߣߊ߬ ߞߟߊߒߞߋ ߞߘߐ ߟߎ߬ ߘߟߊߡߌߘߊ - ߞߌߣߊߘߌߞߊ߲ ߘߟߊߡߌߘߊ - ߤ߭ߊߡߑߗ߭ߊ߫ ߓߎߕߎߙ ߓߟߏ߫ - ߘߟߊߡߌߘߊ ߟߎ߫ ߦߌ߬ߘߊ߬ߥߟߊ

ߡߊ߬ߥߊ߲߬ߡߊ߬ ߡߊ߬ߙߊ߲߬ߡߊ߬ ߞߊ߬ߟߊ߲߬ߡߊ߬ ߘߟߊߡߌߘߊ ߘߟߊߡߌߘߊ ߙߎ߬ߥߊ߯ߘߎ߫ ߢߍߡߌߘߊ ߓߟߏ߫ ߡߊ߬ߥߊ߲߬ߡߊ߬ ߡߊ߬ߙߊ߲߬ߡߊ߬ ߞߊ߬ߟߊ߲߬ߡߊ߬ ߘߟߊߡߌߘߊ ߘߟߊߡߌߘߊ ߙߎ߬ߥߊ߯ߘߎ߫ ߢߍߡߌߘߊ ߓߟߏ߫.

ߘߊߕߎ߲߯ߠߌ߲